ಬ್ರೇಕಿಂಗ್ ನ್ಯೂಸ್
07-05-23 10:13 pm Mangalore Correspondent ಕರಾವಳಿ
ಉಳ್ಳಾಲ, ಮೇ 7 : ಎಸ್ಡಿಪಿಐ ರ್ಯಾಲಿ ವೇಳೆ ಎಂಟ್ರಿ ನೀಡಿದ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನದ ಚಾಲಕ ಹಾರ್ನ್ ಹಾಕಿದ್ದಕ್ಕೆ ಆಕ್ರೋಶಗೊಂಡ ಎಸ್ಡಿಪಿಐ ಕಾರ್ಯಕರ್ತರು ಚಾಲಕನ ಮೇಲೆ ಹಲ್ಲೆಗೈದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ಎಸ್ಡಿಪಿಐ ಪಕ್ಷದ ವತಿಯಿಂದ ಭಾನುವಾರ ಸಂಜೆ ಉಳ್ಳಾಲದಿಂದ ದೇರಳಕಟ್ಟೆಯ ವರೆಗೆ ವಾಹನ ಜಾಥಾ ಹಮ್ಮಿಕೊಳ್ಳಲಾಗಿತ್ತು. ವಾಹನ ಜಾಥಾದಲ್ಲಿ ಸಾವಿರಾರು ಎಸ್ಡಿಪಿಐ ಕಾರ್ಯಕರ್ತರು ಪಾಲ್ಗೊಂಡಿದ್ದು ತೊಕ್ಕೊಟ್ಟು, ದೇರಳಕಟ್ಟೆ ರಸ್ತೆಯಲ್ಲಿ ಸಂಚಾರ ವ್ಯತ್ಯಯಗೊಂಡಿತ್ತು. ಎಸ್ಡಿಪಿಐ ರ್ಯಾಲಿಯು ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮುಂಭಾಗ ತಲುಪಿದಾಗ ಅಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದ ವಾಹನವು ಎದುರಾಗಿ ಚಾಲಕ ಹಾರ್ನ್ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಎಸ್ಡಿಪಿಐ ಕಾರ್ಯಕರ್ತರು ಪ್ರಶ್ನಿಸಿದಾಗ ಸಂಘರ್ಷ ಉಂಟಾಗಿದ್ದು ವಾಹನ ಚಾಲಕ ನೌಫಾಲ್ ಮೇಲೆ ಹಲ್ಲೆ ನಡೆದಿದೆ. ಅಲ್ಲದೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆಯೂ ಹೊಯ್ ಕೈ ನಡೆದಿದೆ.

ಹಲ್ಲೆಗೊಳಗಾದ ಕಾಂಗ್ರೆಸ್ ಪ್ರಚಾರ ವಾಹನದ ಚಾಲಕ ನೌಫಾಲ್ ಆಸ್ಪತ್ರೆಗೆ ದಾಖಲಾಗಿದ್ದು ಕೊಣಾಜೆ ಪೊಲೀಸರು ಎಸ್ಡಿಪಿಐ ಕಾರ್ಯಕರ್ತನೋರ್ವನನ್ನ ವಶಕ್ಕೆ ಪಡೆದಿದ್ದಾರೆ. ದೇರಳಕಟ್ಟೆಯಲ್ಲಿ ಎಸ್ಡಿಪಿಐ ಚುನಾವಣಾ ಪ್ರಚಾರ ಸಭೆ ನಡೆಯುತ್ತಿದ್ದು ಪೊಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ.
Mangalore Deralakatte SDPI rally, congress campaign van driver assaulted by SDPI members, police take custody of SDPI youths.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm