ಬ್ರೇಕಿಂಗ್ ನ್ಯೂಸ್
28-10-20 02:57 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಾರ, ವಹಿವಾಟಿನಲ್ಲಿ ತೊಡಗಿರುವ ಗುಜರಾತ್, ರಾಜಸ್ಥಾನ ಮೂಲದ ಮಾರ್ವಾಡಿಗಳನ್ನು ಓಡಿಸಬೇಕೆಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಅಭಿಯಾನಕ್ಕೆ ಪರ - ವಿರೋಧ ಕೇಳಿಬಂದಿದ್ದು ಶಾಂತಿ ಕದಡುವ ಮುನ್ನ ಪೊಲೀಸರು ಎಚ್ಚೆತ್ತುಕೊಳ್ಳಬೇಕೆಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳು ಮಾರ್ವಾಡಿ ಹಟಾವೋ ಅಭಿಯಾನ ಆರಂಭಿಸಿದ್ದಾರೆ. ನಮ್ಮೂರು ನಮ್ಮ ಜನ, ನಮ್ಮ ವ್ಯಾಪಾರ ನಮ್ಮ ಜನರಿಗೆ... ಮಾರ್ವಾಡಿ ಹಠಾವೋ.. ಎಂಬ ಪೋಸ್ಟ್ ಗಳನ್ನು ಫೇಸ್ಬುಕ್ ಮೂಲಕ ಹಾಕುತ್ತಿದ್ದಾರೆ. ಇದು ಮಾರ್ವಾಡಿಗಳ ಗಮನಕ್ಕೂ ಬಂದಿದ್ದು, ಈ ರೀತಿ ಪೋಸ್ಟ್ ಹಾಕಿದವರ ವಿರುದ್ಧ ಮಾರ್ವಾಡಿ ವರ್ತಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಭಿಯಾನದ ಹಿಂದೆ ಮುಸ್ಲಿಂ ವರ್ತಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹಿಂದು ಸಂಘಟನೆಗಳೂ ಎಂಟ್ರಿ ಕೊಟ್ಟಿವೆ.


ರಾಜಸ್ಥಾನ ವ್ಯಾಪಾರಿಗಳ ಪರವಾಗಿ ಹಿಂದೂ ಸಂಘಟನೆಗಳು ಬೆಂಬಲ ನೀಡಿವೆ. ಕೆಲವು ಕಾರ್ಯಕರ್ತರು ಬಹಿರಂಗವಾಗಿಯೇ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕುತ್ತಿದ್ದು ಭಾರತದ ಪ್ರಜೆಗಳಿಗೆ ದೇಶದ ಎಲ್ಲಿ ಬೇಕಾದರೂ ವ್ಯಾಪಾರ ಮಾಡಲು ಅವಕಾಶವಿದೆ. ಅವರು ಬಾಂಗ್ಲಾ ದೇಶಿಗರಲ್ಲ. ಪಾಕಿಸ್ತಾನದವರೂ ಅಲ್ಲ.. ನಮ್ಮದೇ ಜನ ಎಂದು ಪ್ರತಿ ಟೀಕೆ ಮಾಡುತ್ತಿದ್ದಾರೆ.
ಇದೇ ವೇಳೆ, ಇಂಥ ಪೋಸ್ಟ್ ಕ್ರಿಯೇಟ್ ಮಾಡಿರುವ ಕಿಡಿಗೇಡಿಗಳ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದು ತನಿಖೆ ಆರಂಭಿಸಿದ್ದಾರೆ. ರಾಜಸ್ಥಾನ ಮೂಲದ ವ್ಯಾಪಾರಿಗಳು ಮೋಸ ಮಾಡುತ್ತಾರೆ ಎಂಬ ವೀಡಿಯೋ ಹರಿಬಿಟ್ಟು ಜನರನ್ನು ಕೆರಳಿಸುವ ಯತ್ನ ನಡೆದಿದ್ದು ಇದರಿಂದಾಗಿ ಗೊಂದಲ, ಅಭಿಯಾನ ಶುರುವಾಗಿದೆ ಎನ್ನಲಾಗುತ್ತಿದೆ.
Marvadis who are living in the parts of Karavali Karnataka should be chased groups start campaign on social media.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm