ಬ್ರೇಕಿಂಗ್ ನ್ಯೂಸ್
 
            
                        08-05-23 10:26 pm Mangalore Correspondent ಕರಾವಳಿ
 
            ಉಳ್ಳಾಲ, ಮೇ 8 : ಹನುಮನ ಜನ್ಮಭೂಮಿಯಲ್ಲಿ ಬಜರಂಗದಳ ನಿಷೇಧ ಸಾಧ್ಯವೇ..?ಬಜರಂಗಿಗಳನ್ನ ಮುಟ್ಟುವ ಧೈರ್ಯ ,ತಾಕತ್ತು ಕಾಂಗ್ರೆಸ್ಗೆ ಇದೆಯೇ ಎಂದು ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ಅಧ್ಯಕ್ಷೆ,ಕೊಯಮತ್ತೂರು ಶಾಸಕಿ ವಾನತಿ ಶ್ರೀನಿವಾಸನ್ ಸವಾಲು ಹಾಕಿದರು.
ತೊಕ್ಕೊಟ್ಟು ಒಳಪೇಟೆಯ ಡಾ. ಬಿ.ಆರ್.ಅಂಬೇಡ್ಕರ್ ಮೈದಾನದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ದೇಶ ಮೊದಲು ಎಂದು ಹೇಳುವ ಪಕ್ಷ ಬಿಜೆಪಿ ಮಾತ್ರ ಇತರ ಪಕ್ಷಗಳಿಗೆ ಅದರ ಮಹತ್ವವೂ ಗೊತ್ತಿಲ್ಲ. ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರನ್ನು ಮಂಗಳೂರಿನಿಂದ ಬೆಂಗಳೂರಿಗೆ ಕಳುಹಿಸಲೇ ಬೇಕು ಎಂದರು.ಬಿಜೆಪಿಯ ಮಹಾನಾಯಕ ಕೇಂದ್ರದಲ್ಲಿ ನಮ್ಮ ರಕ್ಷಣೆಗೆ ನಿಂತಿದ್ದಾರೆ. ಬಜರಂಗದಳವನ್ನು ನಿಷೇಧಿಸಲು ಹೊರಟ ಕಾಂಗ್ರೆಸ್ ಅದರ ತಂಟೆಗೆ ಹೋದರೆ ಬಿಡೋದು ಯಾರು ಎಂದು ಪ್ರಶ್ನಿಸಿದರು. ಬಿಜೆಪಿಯಲ್ಲಿ ಮಾತ್ರ ನಾರಿಶಕ್ತಿಗೆ ಮಹತ್ವ ಸಿಕ್ಕಿದ್ದು ದೇಶದಲ್ಲಿ ಮೊದಲ ಬಾರಿಗೆ ನಿರ್ಮಲಾ ಸೀತಾರಾಮನ್, ದಿ. ಸುಶ್ಮಾ ಸ್ವರಾಜ್, ಶೋಭಾ ಕರಂದ್ಲಾಜೆ ಮೊದಲಾದ ಮಹಿಳಾ ಶಕ್ತಿಗೆ ಮೊದಲ ಬಾರಿ ಈ ದೇಶದ ಬಿಜೆಪಿ ಸರಕಾರ ನೀಡಿದ ಅಧಿಕಾರವನ್ನು ಜವಬ್ದಾರಿಯುತವಾಗಿ ನಿರ್ವಹಿಸಿದ್ದಾರೆ ಎಂದರು.
ಈ ಸಂದರ್ಭ ಕಾಂಗ್ರೆಸ್ ನ ಹಿರಿಯ ನಾಯಕಿಯರಾದ ಸತ್ಯವತಿ, ವಿನಯ, ಶೋಭಾ ಸೇರಿದಂತೆ ಮೂವತ್ತು ಮಂದಿ ಮಹಿಳೆಯರು ಬಿಜೆಪಿಗೆ ಸೇರ್ಪಡೆಗೊಂಡರು.
ಮಂಗಳೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಮಾತನಾಡಿ ಹಕ್ಕುಪತ್ರ ವಿತರಣೆ ತಡೆಯುವ ಕ್ರಮ ಈ ವಿಧಾನಸಭಾ ಕ್ಷೇತ್ರದ ಶಾಸಕರಿಂದ ಮಾತ್ರ ಆಗಿದ್ದು ಪಂಚಾಯಿತಿಯಲ್ಲಿ ನಿರ್ವಸಿತರ ಪಟ್ಟಿ ಇದ್ದು ಎಲ್ಲೂ ಕೂಡಾ ಕಾಂಗ್ರೆಸ್ ಶಾಸಕರು ನ್ಯಾಯ ಒದಗಿಸದೆ ತಾರತಮ್ಯ ನೀತಿಯೇ ಮಾಡಿದ್ದು ಅವರಿಗೆ ಅದು ಮುಳುವಾಗಲಿದೆ ಎಂದರು.





ಸಮಾವೇಶಕ್ಕು ಮುನ್ನ ತೊಕ್ಕೊಟ್ಟು ಒಳಪೇಟೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆಯರು ಕಾಲ್ನಡಿಗೆ ಜಾಥಾದಲ್ಲಿ ಮತ ಯಾಚನೆ ನಡೆಸಿದರು. 
ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಬಿಜೆಪಿ ಮಹಿಳಾ ಮೋರ್ಚದ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ,ರವೀಶ್ ತಂತ್ರಿ ಕುಂಟಾರು, ಸಂತೋಷ್ ಕುಮಾರ್ ರೈ ಬೋಳಿಯಾರ್, ಮೋನಪ್ಪ ಭಂಡಾರಿ, ರವೀಂದ್ರ ಶೆಟ್ಟಿ ಉಳಿದೊಟ್ಟು ಮೊದಲಾದವರು ಇದ್ದರು.
 
            
            
            Mangalore Is banning Bagarang dal ever possible in India by congress slams BJP Morcha Vanati srinivas in Ullal.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm