ಬ್ರೇಕಿಂಗ್ ನ್ಯೂಸ್
09-05-23 05:24 pm Mangalore Correspondent ಕರಾವಳಿ
ಉಳ್ಳಾಲ, ಮೇ 9 : ಮನೆಯ ಬಾಲ್ಕನಿ ಮತ್ತು ಟೆರೇಸ್ ಅಲ್ಲದೆ ಮನೆಯಂಗಳದಲ್ಲಿ ಒಣ ಹಾಕಿದ್ದ ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಒಳ ಉಡುಪುಗಳನ್ನ ಕದ್ದೊಯ್ದಿದ್ದಲ್ಲದೆ, ಮನೆ ಬಾಗಿಲ ಲಾಕರ್ ಗೆ ಕಿಡಿಗೇಡಿಗಳು ಕಾಂಡೋಮ್ ಸಿಕ್ಕಿಸಿ ವಿಕೃತಿ ಮೆರೆದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಬೈಲಿನ ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ಸುಂದರ್ ಎನ್ನುವವರ ಮನೆ ಮೇಲಿರುವ ಬಾಡಿಗೆ ನಿವಾಸಿಗಳ ಬೆಲೆ ಬಾಳುವ ಬಟ್ಟೆಗಳನ್ನ ಯಾರೋ ವಿಕೃತರು ಕಳವುಗೈದಿದ್ದಾರೆ. ಬಾಡಿಗೆ ಮನೆಯ ಮಹಿಳೆ ಮತ್ತು ಆಕೆಯ ಮಗಳ ಬೆಲೆ ಬಾಳುವ ಸಲ್ವಾರ್, ಮತ್ತು ಒಳ ಉಡುಪುಗಳನ್ನ ಬಾಲ್ಕನಿ ಮತ್ತು ಟೆರೇಸ್ ಮೇಲೆ ನಿನ್ನೆ ಸಂಜೆ ಒಣ ಹಾಕಲಾಗಿತ್ತು. ಇಂದು ಬೆಳಗ್ಗೆ ಬಾಡಿಗೆ ಮನೆ ಯಜಮಾನ ಎದ್ದಾಗ ಮುಖ್ಯ ಬಾಗಿಲಿನ ಲಾಕರ್ ಗೆ ಕಾಂಡೋಮನ್ನ ಸಿಕ್ಕಿಸಿರುವುದು ಬೆಳಕಿಗೆ ಬಂದಿದೆ. ಸ್ವಲ್ಪ ಹೊತ್ತಲ್ಲಿ ಒಣ ಹಾಕಲಾಗಿದ್ದ ಮಹಿಳೆಯರ ಉಡುಪುಗಳು ಕಳವಾಗಿದ್ದು ತಿಳಿದಿದೆ. ವಿಶೇಷವೆಂದರೆ ಬಾಡಿಗೆ ಯಜಮಾನನ ಬೆಲೆ ಬಾಳುವ ಶರ್ಟ್, ಟಿ ಶರ್ಟ್, ಪ್ಯಾಂಟ್ ಗಳನ್ನ ಬಿಟ್ಟು ಹೋಗಿದ್ದಾರೆ. ಪಕ್ಕದ ಮನೆಯಿಂದಲೂ ಮಹಿಳೆಯರ ಉಡುಪು, ಒಳ ಉಡುಪುಗಳನ್ನ ಕದ್ದೊಯ್ಯಲಾಗಿದೆ.

ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುವ ಕುಟುಂಬದ ಸುಮಾರು 7 ಸಾವಿರ ಮೌಲ್ಯದ ಉಡುಪನ್ನ ಕಳವುಗೈಯಲಾಗಿದೆ. ಮೇಲ್ನೋಟಕ್ಕೆ ಯಾರೋ ವಿಕೃತ ಕಾಮಿಗಳೇ ಈ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ. ಸಿಸಿ ಕ್ಯಾಮೆರಾ, ಸಾಕು ನಾಯಿಗಳಿಲ್ಲದ ಮನೆಯವರು ತಮ್ಮ ಅಮೂಲ್ಯವಾದ ಉಡುಪುಗಳನ್ನ ಹೊರಗಡೆ ಒಣ ಹಾಕುವುದು ಕಷ್ಟ ಆಗಿದೆ.
Mangalore Miscreants steal womens undergarments and costly dress, place condoms on house main door and flee in Ullal.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm