ಬ್ರೇಕಿಂಗ್ ನ್ಯೂಸ್
09-05-23 05:24 pm Mangalore Correspondent ಕರಾವಳಿ
ಉಳ್ಳಾಲ, ಮೇ 9 : ಮನೆಯ ಬಾಲ್ಕನಿ ಮತ್ತು ಟೆರೇಸ್ ಅಲ್ಲದೆ ಮನೆಯಂಗಳದಲ್ಲಿ ಒಣ ಹಾಕಿದ್ದ ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಒಳ ಉಡುಪುಗಳನ್ನ ಕದ್ದೊಯ್ದಿದ್ದಲ್ಲದೆ, ಮನೆ ಬಾಗಿಲ ಲಾಕರ್ ಗೆ ಕಿಡಿಗೇಡಿಗಳು ಕಾಂಡೋಮ್ ಸಿಕ್ಕಿಸಿ ವಿಕೃತಿ ಮೆರೆದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಬೈಲಿನ ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ಸುಂದರ್ ಎನ್ನುವವರ ಮನೆ ಮೇಲಿರುವ ಬಾಡಿಗೆ ನಿವಾಸಿಗಳ ಬೆಲೆ ಬಾಳುವ ಬಟ್ಟೆಗಳನ್ನ ಯಾರೋ ವಿಕೃತರು ಕಳವುಗೈದಿದ್ದಾರೆ. ಬಾಡಿಗೆ ಮನೆಯ ಮಹಿಳೆ ಮತ್ತು ಆಕೆಯ ಮಗಳ ಬೆಲೆ ಬಾಳುವ ಸಲ್ವಾರ್, ಮತ್ತು ಒಳ ಉಡುಪುಗಳನ್ನ ಬಾಲ್ಕನಿ ಮತ್ತು ಟೆರೇಸ್ ಮೇಲೆ ನಿನ್ನೆ ಸಂಜೆ ಒಣ ಹಾಕಲಾಗಿತ್ತು. ಇಂದು ಬೆಳಗ್ಗೆ ಬಾಡಿಗೆ ಮನೆ ಯಜಮಾನ ಎದ್ದಾಗ ಮುಖ್ಯ ಬಾಗಿಲಿನ ಲಾಕರ್ ಗೆ ಕಾಂಡೋಮನ್ನ ಸಿಕ್ಕಿಸಿರುವುದು ಬೆಳಕಿಗೆ ಬಂದಿದೆ. ಸ್ವಲ್ಪ ಹೊತ್ತಲ್ಲಿ ಒಣ ಹಾಕಲಾಗಿದ್ದ ಮಹಿಳೆಯರ ಉಡುಪುಗಳು ಕಳವಾಗಿದ್ದು ತಿಳಿದಿದೆ. ವಿಶೇಷವೆಂದರೆ ಬಾಡಿಗೆ ಯಜಮಾನನ ಬೆಲೆ ಬಾಳುವ ಶರ್ಟ್, ಟಿ ಶರ್ಟ್, ಪ್ಯಾಂಟ್ ಗಳನ್ನ ಬಿಟ್ಟು ಹೋಗಿದ್ದಾರೆ. ಪಕ್ಕದ ಮನೆಯಿಂದಲೂ ಮಹಿಳೆಯರ ಉಡುಪು, ಒಳ ಉಡುಪುಗಳನ್ನ ಕದ್ದೊಯ್ಯಲಾಗಿದೆ.

ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುವ ಕುಟುಂಬದ ಸುಮಾರು 7 ಸಾವಿರ ಮೌಲ್ಯದ ಉಡುಪನ್ನ ಕಳವುಗೈಯಲಾಗಿದೆ. ಮೇಲ್ನೋಟಕ್ಕೆ ಯಾರೋ ವಿಕೃತ ಕಾಮಿಗಳೇ ಈ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ. ಸಿಸಿ ಕ್ಯಾಮೆರಾ, ಸಾಕು ನಾಯಿಗಳಿಲ್ಲದ ಮನೆಯವರು ತಮ್ಮ ಅಮೂಲ್ಯವಾದ ಉಡುಪುಗಳನ್ನ ಹೊರಗಡೆ ಒಣ ಹಾಕುವುದು ಕಷ್ಟ ಆಗಿದೆ.
Mangalore Miscreants steal womens undergarments and costly dress, place condoms on house main door and flee in Ullal.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm