ಬ್ರೇಕಿಂಗ್ ನ್ಯೂಸ್
 
            
                        09-05-23 10:40 pm Mangalore Correspondent ಕರಾವಳಿ
 
            ಬೆಳ್ತಂಗಡಿ, ಮೇ 9: ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ದಲಿತ ಕಾಲನಿಗೆ ತೆರಳಿ, ಹಣ ನೀಡಲು ಪ್ರಯತ್ನಿಸಿದ್ದಾರೆಂದು ಆರೋಪ ಕೇಳಿಬಂದಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ.
ಮೇ 8ರ ಸೋಮವಾರ ಸಂಜೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ರಾತ್ರಿ ವೇಳೆ ದಲಿತ ಕಾಲನಿ ಅಶೋಕ ನಗರ ಎಂಬಲ್ಲಿಗೆ ಶಾಸಕ ಹರೀಶ್ ಪೂಂಜ ಮತ್ತು ಬೆಂಬಲಿಗರು ತೆರಳಿದ್ದಾರೆ. ನಿಮಗೆ ಐದು ಲಕ್ಷ ಕೊಡುತ್ತೇನೆ, ನಿಮ್ಮೆಲ್ಲರ ಮತಗಳನ್ನು ಬಿಜೆಪಿಗೆ ಹಾಕಿಸಬೇಕು. ಅಲ್ಲದೆ, ಕಾಲನಿಯ ಎಲ್ಲರಿಗೂ ಮನೆ ನಿರ್ಮಿಸಿಕೊಟ್ಟು ಜಾಗದ ಹಕ್ಕುಪತ್ರ ಮಾಡಿಕೊಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ ಎನ್ನಲಾಗಿದೆ.

ಈ ವೇಳೆ, ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು ಶಾಸಕರು ಮತ್ತು ಬೆಂಬಲಿಗರನ್ನು ತರಾಟೆಗೆತ್ತಿಕೊಂಡಿದ್ದಾರೆ. ಎರಡೂ ತಂಡಗಳ ಮಧ್ಯೆ ವಾಗ್ವಾದ ನಡೆದಿದ್ದು ಆನಂತರ ಶಾಸಕರು ಮತ್ತು ಬೆಂಬಲಿಗರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
#Beltangady #BJP candidate #HarishPoonja accused of enticing Dalit colony voters with cash, locals turn angry, video goes viral. Locals, who got angry at #HarishPoonja, gheraoed him and exchanged heated words with his team members. #mangalore pic.twitter.com/IAsBx1KJFk
— Headline Karnataka (@hknewsonline) May 9, 2023
 
            
            
            Beltangady BJP candidate Harish Poonja accused of enticing Dalit colony voters with cash, locals turn angry, video goes viral. Locals, who got angry at Harish Poonja, gheraoed him and exchanged heated words with his team members. It is said that Harish and his followers escaped from the spot as soon as the locals began gheraoing them.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm