ಬ್ರೇಕಿಂಗ್ ನ್ಯೂಸ್
10-05-23 12:36 pm Udupi Correspondent ಕರಾವಳಿ
ಉಡುಪಿ, ಮೇ 10: ಈ ಬಾರಿ ಮತ ಚಲಾವಣೆಗೆ ಹಿಂದಿಗಿಂತ ಹೆಚ್ಚು ಹುರುಪು ಬಂದ ಹಾಗಿದೆ. ಇಲ್ಲೊಬ್ಬಳು ಮಧುಮಗಳು ಹಸೆಮಣೆಗೆ ಕಾಲಿಡುವ ಮೊದಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ.
ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯಿತಿ ಅವರಾಲು ಮಟ್ಟು ಎಂಬಲ್ಲಿನ ಮತಗಟ್ಟೆಯಲ್ಲಿ ನವ ವಧು ಮೆಲಿಟಾ ಬೆಳಗ್ಗಿನ ಹೊತ್ತಲ್ಲೇ ಮತ ಚಲಾಯಿಸಿ ಮಾದರಿಯಾಗಿದ್ದಾರೆ.
ಮದುವೆಗೆ ಹೋಗುವ ಮಹಿಳೆಯರೂ ಆಕರ್ಷಕ ಸೀರೆಗಳನ್ನು ಉಟ್ಟು ಬೆಳಗ್ಗೆಯೇ ಸರತಿ ಸಾಲಿನಲ್ಲಿ ನಿಂತಿದ್ದರು. ಮದುವೆ ಮಂಟಪಕ್ಕೆ ಹೋಗಿ ಹಕ್ಕು ಚಲಾಯಿಸುವುದು ಮಿಸ್ ಆಗಬಾರದೆಂದು ಮಹಿಳೆಯರ ಸಾಲು ಕೆಲವೆಡೆ ಮಾರುದ್ದ ಇತ್ತು.
ತಾಳಿಕಟ್ಟುವ ಮುನ್ನ ಮತ ಚಲಾಯಿಸಿದ ಮದುಮಗ;
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿವಪ್ಪನಾಯಕ ನಗರ ಬಡಾವಣೆಯ ನಾರಾಯಣ ಅವರ ಪುತ್ರ ವಿನೋದ್ ಕುಮಾರ್ ಮದುವೆ ಮಂಟಪಕ್ಕೆ ಹೊರಡುವ ಮುನ್ನ ಮತ ಚಲಾಯಿಸಿದ್ದಾರೆ.
ವಿನೋದ್ ಅವರ ವಿವಾಹ ರಿಪ್ಪನ್ ಪೇಟೆಯಲ್ಲಿ ಪಲ್ಲವಿ ಅವರೊಂದಿಗೆ ಬುಧವಾರ ನಡೆಯುವುದೆಂದು ನಿಶ್ಚಯವಾಗಿತ್ತು.ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೆ ಮದುವೆ ದಿನಾಂಕ ನಿಗದಿಯಾಗಿತ್ತು.
ಮದುವೆ ದಿನವೆ ಚುನಾವಣೆ ದಿನ ಎಂದು ತಿಳಿದು ಆರಂಭದಲ್ಲಿ ಬೇಸರವಾಗಿತ್ತು.ಆದರೆ ನಾನು ನನ್ನ ಕುಟುಂಬದ ಎಲ್ಲರೂ ಬೆಳಿಗ್ಗೆ ಯೆ ಮತ ಚಲಾಯಿಸಿ ಮದುವೆಗೆ ಹೊರಟಿದ್ದೇವೆ. ನಮ್ಮ ಹಕ್ಕನ್ನು ನಾವು ಮರೆಯಬಾರದು ಎಂದು ವಿನೋದ್ ತಿಳಿಸಿದ್ದಾರೆ
ಮುಹೂರ್ತಕ್ಕೂ ಮುನ್ನ ವಧುವಿನ ಮತದಾನ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ.
Karnataka election 2023, brides visit polling booths on their wedding day at Udupi and Chikmagalur to cast their votes before their wedding. The bridegroom from Sagar, Shivamogga, cast his vote before reaching the marriage hall.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm