ಬ್ರೇಕಿಂಗ್ ನ್ಯೂಸ್
10-05-23 03:41 pm Mangalore Correspondent ಕರಾವಳಿ
ಮಂಗಳೂರು, ಮೇ 10 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮತದಾನ ನಡೆದಿದೆ. ಮತ ಚಲಾಯಿಸಲು ಜನರು ಉತ್ಸಾಹದಿಂದ ಪಾಲ್ಗೊಂಡಿದ್ದು ಒಂದು ಗಂಟೆ ವರೆಗಿನ ಮಾಹಿತಿ ಪ್ರಕಾರ 44.17 ಶೇಕಡಾ ಮತದಾನ ಆಗಿದೆ.
ಪುತ್ತೂರಿನಲ್ಲಿ ಅತಿ ಹೆಚ್ಚು 44.47 ಪರ್ಸೆಂಟ್ ಮತದಾನ ಆಗಿದ್ದರೆ, ಬಂಟ್ವಾಳ ಮತ ಕ್ಷೇತ್ರದಲ್ಲಿ 44, ಬೆಳ್ತಂಗಡಿ 44.82, ಮೂಡುಬಿದ್ರೆ 44.45, ಮಂಗಳೂರು ನಗರ ಉತ್ತರದಲ್ಲಿ 43.43, ಉಳ್ಳಾಲದಲ್ಲಿ 43 ಪರ್ಸೆಂಟ್ ಮತದಾನ ಆಗಿದೆ.

ಆದರೆ ಮಂಗಳೂರು ದಕ್ಷಿಣದಲ್ಲಿ ಒಂದು ಗಂಟೆ ವರೆಗಿನ ಒಟ್ಟು ಶೇಕಡವಾರು ಮತದಾನದಲ್ಲಿ ಕುಸಿತ ಕಂಡಿದ್ದು 38.45 ಮತದಾನ ಆಗಿದೆ. ಸುಳ್ಯದಲ್ಲಿ 45 ಪರ್ಸೆಂಟ್ ಮತದಾನ ನಡೆದಿದೆ. ಮಂಗಳೂರು ನಗರ ಭಾಗದ ಜನರು ಈ ಬಾರಿ ಮತದಾನಕ್ಕೆ ನಿರಾಸಕ್ತಿ ತೋರಿದ್ದಾರೆಯೇ ಎಂಬ ಅನುಮಾನ ಉಂಟಾಗಿದೆ.
Dakshina Kannada records 56.35 pc polling till 3 pm, Puttur highest 61.45, Mangaluru south is the lowest with 49.29 percent.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm