ಬ್ರೇಕಿಂಗ್ ನ್ಯೂಸ್
10-05-23 06:36 pm Mangalore Correspondent ಕರಾವಳಿ
ಮಂಗಳೂರು, ಮೇ 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಕುಸಿತ ಆಗಿರುವುದು ಕಂಡುಬಂದಿದೆ. ಐದು ಗಂಟೆ ವರೆಗಿನ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು 68.93 ಶೇ. ಮತದಾನ ದಾಖಲಾಗಿದೆ.
ಬಿಜೆಪಿ ಬಂಡಾಯ ಎದುರಿಸುತ್ತಿರುವ ಪುತ್ತೂರಿನಲ್ಲಿ 75 ಶೇ. ಮತದಾನ ಆಗಿದೆ. ಬಂಟ್ವಾಳದಲ್ಲಿಯೂ ಶೇ. 75ರಷ್ಟು ಮತದಾರರು ಹಕ್ಕು ಚಲಾಯಿಸಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮತದಾರರು ನಿರಾಸಕ್ತಿ ವಹಿಸಿದ್ದು ಕಂಡುಬಂದಿದೆ. 3 ಗಂಟೆಯ ವರೆಗೆ ಶೇ. 49 ರಷ್ಟು ಮತದಾನ ಆಗಿದ್ದರೆ, ಐದು ಗಂಟೆಯ ವೇಳೆಗೆ 59ಕ್ಕೆ ಬಂದು ನಿಂತಿದೆ.



ಉಳಿದಂತೆ, ಬೆಳ್ತಂಗಡಿ 73, ಉಳ್ಳಾಲದಲ್ಲಿ 69, ಸುಳ್ಯ 62 , ಮಂಗಳೂರು ಉತ್ತರದಲ್ಲಿ 67ರಷ್ಟು ಮತದಾನ ಆಗಿದೆ. ಮೂಡುಬಿದ್ರೆ ಕ್ಷೇತ್ರದಲ್ಲಿ 70 ರಷ್ಟು ಮತದಾರರು ಹಕ್ಕು ಚಲಾಯಿಸಿದ್ದಾರೆ. ಮತದಾನ ಕುಸಿತ ನೋಡಿದರೆ ಫಲಿತಾಂಶದಲ್ಲಿ ಭಾರೀ ಬದಲಾವಣೆ ಕಾಣುವ ಸಾಧ್ಯತೆಯಿದೆ.
Mangalore, Karnataka assembly 2023, Dakshina Kannara voting goes dull only 68 percent as of 5pm.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm