ಬ್ರೇಕಿಂಗ್ ನ್ಯೂಸ್
10-05-23 09:03 pm Mangalore Correspondent ಕರಾವಳಿ
ಮಂಗಳೂರು, ಮೇ 10: ಚುನಾವಣೆ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಮೂಡುಬಿದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಸೇರಿದ್ದು ಉದ್ವಿಗ್ನ ಸ್ಥಿತಿ ನೆಲೆಯಾಗಿದೆ.
ಮಾಹಿತಿ ಪ್ರಕಾರ, ಸಂಜೆ ಹೊತ್ತಿಗೆ ಮೂಡುಶೆಡ್ಡೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ, ಮಿಥುನ್ ರೈ ಮತ್ತು ಬೆಂಬಲಿಗರಿದ್ದ ಕಾರು ಆ ದಾರಿಯಲ್ಲಿ ಬಂದಿದ್ದು ಬಿಜೆಪಿಯವರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಮಿಥುನ್ ರೈ ಮತ್ತು ಬೆಂಬಲಿಗರು ಕಾರು ನಿಲ್ಲಿಸಿ ಕಾಂಗ್ರೆಸ್ ಜೈ ಎಂದು ಘೋಷಣೆ ಕೂಗಿದ್ದಾರೆ.


ಎರಡೂ ತಂಡಗಳ ಜೈಕಾರದ ನಡುವೆಯೇ ಮಿಥುನ್ ರೈ ಕಾರಿಗೆ ಕಲ್ಲು ತೂರಾಟ ಆಗಿದೆ. ಇಬ್ಬರು ಕಾರ್ಯಕರ್ತರು ಸಣ್ಣ ಮಟ್ಟಿಗೆ ಗಾಯಗೊಂಡಿದ್ದಾರೆ. ತರುವಾಯ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು ಪರಸ್ಪರ ಘೋಷಣೆ ಕೂಗಿದ್ದಾರೆ. ಅಷ್ಟರಲ್ಲಿ ಪೊಲೀಸರು ತಂಡಗಳನ್ನು ಅಡ್ಡ ಹಾಕಿದ್ದು ಗುಂಪನ್ನು ಚದುರಿಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.


ನಕಲಿ ಮತದಾನ ಆರೋಪ ; ಪ್ರತಿಭಟನೆ
ತೋಡಾರಿನಲ್ಲಿ ವ್ಯಕ್ತಿಯೊಬ್ಬ ನಕಲಿ ಮತದಾನ ಮಾಡಿದ್ದಾನೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಮೂಡುಬಿದ್ರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moodbidri MLA Candidate Mithun Rai car attacked, stone pelted in Moodushedde, police deploy security in Mangalore.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm