ಬ್ರೇಕಿಂಗ್ ನ್ಯೂಸ್
10-05-23 09:03 pm Mangalore Correspondent ಕರಾವಳಿ
ಮಂಗಳೂರು, ಮೇ 10: ಚುನಾವಣೆ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಮೂಡುಬಿದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಸೇರಿದ್ದು ಉದ್ವಿಗ್ನ ಸ್ಥಿತಿ ನೆಲೆಯಾಗಿದೆ.
ಮಾಹಿತಿ ಪ್ರಕಾರ, ಸಂಜೆ ಹೊತ್ತಿಗೆ ಮೂಡುಶೆಡ್ಡೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ, ಮಿಥುನ್ ರೈ ಮತ್ತು ಬೆಂಬಲಿಗರಿದ್ದ ಕಾರು ಆ ದಾರಿಯಲ್ಲಿ ಬಂದಿದ್ದು ಬಿಜೆಪಿಯವರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಮಿಥುನ್ ರೈ ಮತ್ತು ಬೆಂಬಲಿಗರು ಕಾರು ನಿಲ್ಲಿಸಿ ಕಾಂಗ್ರೆಸ್ ಜೈ ಎಂದು ಘೋಷಣೆ ಕೂಗಿದ್ದಾರೆ.
ಎರಡೂ ತಂಡಗಳ ಜೈಕಾರದ ನಡುವೆಯೇ ಮಿಥುನ್ ರೈ ಕಾರಿಗೆ ಕಲ್ಲು ತೂರಾಟ ಆಗಿದೆ. ಇಬ್ಬರು ಕಾರ್ಯಕರ್ತರು ಸಣ್ಣ ಮಟ್ಟಿಗೆ ಗಾಯಗೊಂಡಿದ್ದಾರೆ. ತರುವಾಯ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು ಪರಸ್ಪರ ಘೋಷಣೆ ಕೂಗಿದ್ದಾರೆ. ಅಷ್ಟರಲ್ಲಿ ಪೊಲೀಸರು ತಂಡಗಳನ್ನು ಅಡ್ಡ ಹಾಕಿದ್ದು ಗುಂಪನ್ನು ಚದುರಿಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ನಕಲಿ ಮತದಾನ ಆರೋಪ ; ಪ್ರತಿಭಟನೆ
ತೋಡಾರಿನಲ್ಲಿ ವ್ಯಕ್ತಿಯೊಬ್ಬ ನಕಲಿ ಮತದಾನ ಮಾಡಿದ್ದಾನೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಮೂಡುಬಿದ್ರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moodbidri MLA Candidate Mithun Rai car attacked, stone pelted in Moodushedde, police deploy security in Mangalore.
26-09-25 07:39 pm
HK News Desk
ಬಾನು ಮುಷ್ತಾಕ್ ಮನೆಯಲ್ಲಿ ಒಂದು ವಾರ ಉಳಿದುಕೊಂಡಿದ್ದ...
26-09-25 07:37 pm
Lokayukta, MLA Rajegowda: ಅಕ್ರಮ ಆಸ್ತಿ ಗಳಿಕೆ ;...
26-09-25 05:06 pm
ಖ್ಯಾತ ಸಾಹಿತಿ, ಕನ್ನಡದ ಕೃತಿಗಳಿಗೆ ದೇಶ- ವಿದೇಶದಲ್ಲ...
24-09-25 03:55 pm
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
25-09-25 10:38 pm
HK News Desk
'ಆಪರೇಶನ್ ಸಿಂಧೂರ' ಬಗ್ಗೆ ಪಾಕಿಸ್ತಾನದಲ್ಲಿ ಸುಳ್ಳಿನ...
25-09-25 05:09 pm
ಕೇರಳದಲ್ಲಿ ಹೆಚ್ಚುತ್ತಿರುವ 'ಮೆದುಳು ತಿನ್ನುವ ರೋಗ'...
25-09-25 05:05 pm
ಕ್ರೈಸ್ತ ದೇಶದಲ್ಲಿ ಹಿಂದು ದೇವರ ಪ್ರತಿಮೆ ಏಕೆ ? ಟೆಕ...
24-09-25 01:07 pm
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
26-09-25 11:02 pm
Mangalore Correspondent
Veerendra Heggade: ನಮ್ಮ ಹೊಳಪು ಹಾಗೇ ಉಳಿದಿದೆ, ಇ...
26-09-25 08:25 pm
ಕುದ್ರೋಳಿ ; ದಿ. ಸೋಮಸುಂದರಂ ಕುಟುಂಬಸ್ಥರಿಂದ ಕಾಳಭೈರ...
26-09-25 05:03 pm
Pili Parba, Mangalore, Vedavyas Kamath: ಸೆ.30...
26-09-25 01:17 pm
ಯಾವುದೇ ದೇವಸ್ಥಾನಗಳ ನಯಾ ಪೈಸೆ ರಾಜ್ಯದ ಖಜಾನೆಗೆ ಬರಲ...
26-09-25 11:44 am
25-09-25 08:18 pm
Mangalore Correspondent
ನಿವೃತ್ತ ಬ್ಯಾಂಕರ್ ಡಿಜಿಟಲ್ ಅರೆಸ್ಟ್ ; ತಿಂಗಳ ಕಾಲ...
23-09-25 11:01 am
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm