ಬ್ರೇಕಿಂಗ್ ನ್ಯೂಸ್
12-05-23 11:16 am Mangalore Correspondent ಕರಾವಳಿ
ಮಂಗಳೂರು, ಮೇ 12: ಮಂಗಳೂರಿನ ಪ್ರಸಿದ್ಧ ಕದ್ರಿ ದೇವಸ್ಥಾನಕ್ಕೆ ನಿನ್ನೆ ರಾತ್ರಿ ಮೂವರು ಯುವಕರು ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೈಕ್ ನಲ್ಲಿ ಬಂದಿದ್ದ ಮೂವರು ಯುವಕರು ಬೈಕನ್ನು ದೇವಾಲಯದ ಅಂಗಣಕ್ಕೆ ನುಗ್ಗಿಸಿದ್ದಾರೆ. ಈ ವೇಳೆ ಅನುಮಾನಗೊಂಡ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಲ್ಲಿಯವರು, ಯಾಕಾಗಿ ಚಪ್ಪಲಿ ಹಾಕಿ ಒಳಗೆ ಬಂದಿದ್ದೀರಿ. ಬೈಕ್ ಹಿಡ್ಕೊಂಡೇ ಒಳಗೆ ಬಂದಿದ್ದೀರಲ್ಲಾ ಎಂದು ಕೇಳಿದ್ದಾರೆ. ನಾವು ಅಸೈಗೋಳಿಯವರು. ಕಾಟಿಪಳ್ಳ ಹೋಗುತ್ತಿದ್ದೇವೆ ಎಂದಿದ್ದಾರೆ. ಕಳ್ಳತನಕ್ಕೆ ಬಂದಿರೋದಾ ಎಂಬ ಪ್ರಶ್ನೆಗೆ, ಉತ್ತರ ನೀಡುತ್ತಿರಲಿಲ್ಲ. ಅಸೈಗೋಳಿ ನಿವಾಸಿಗಳೆಂದು ಹೇಳಿಕೊಂಡಿದ್ದು ಹಸನ್ ಶಾಹಿನ್, ಜಾಫರ್ ಹಾಗೂ ಫಾರೂಕ್ ಎಂದು ಗುರುತಿಸಲಾಗಿದೆ. ಬಳಿಕ ಬಜರಂಗದಳ ಕಾರ್ಯಕರ್ತರು ಸೇರಿ ಮೂವರನ್ನು ಕದ್ರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
‘ಕಾಟಿಪಳ್ಳಕ್ಕೆ ಹೊರಟ ತಾವು ಜಿಪಿಎಸ್ ಹಾಕಿಕೊಂಡು ಬೈಕಿನಲ್ಲಿ ಹೋಗುತ್ತಿದ್ದೆವು. ದಾರಿ ತಪ್ಪಿ ಇಲ್ಲಿಗೆ ಬಂದೆವು’ ಎಂದೂ ಹೇಳಿಕೊಂಡಿದ್ದಾರೆ. ಆದರೆ ಮೂವರು ಯುವಕರು ಕೂಡ ಒಂದೇ ಪ್ರಾಯದವರಾಗಿದ್ದು 18-19ರ ಹಾಗಿದ್ದಾರೆ. ಆರು ತಿಂಗಳ ಹಿಂದೆ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್, ಕದ್ರಿ ದೇಗುಲದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ. ಇದೀಗ ರಾತ್ರಿ ವೇಳೆ ಆಗಂತುಕರ ರೀತಿ ಬಂದು ಯುವಕರು ಅಂಗಣದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದು ಇದರ ಬಗ್ಗೆ ಸಂಶಯ ವ್ಯಕ್ತವಾಗಿದೆ.
Three youths of different community, who arrived on a bike on Thursday night and were roaming suspiciously in the campus of Kadri temple, were handed over to police by locals.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm