ಬ್ರೇಕಿಂಗ್ ನ್ಯೂಸ್
12-05-23 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಮಂಗಳೂರಿನ ಪ್ರಸಿದ್ದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಅಂಗಣಕ್ಕೆ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಮೂವರು ಅನ್ಯ ಕೋಮಿನವರು ಬಂದುದಲ್ಲದೆ ಸಂಶಯಾಸ್ಪದವಾಗಿ ವರ್ತಿಸಿದ ಘಟನೆಯ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ ವಾಹನದಲ್ಲಿ ಸುತ್ತು ಬಂದು ಅಪವಿತ್ರಗೊಳಿಸುವ ಸಂಚು ನಡೆಸಿದ್ದು, ಈ ಹಿಂದೆ ಶಾಕೀರ್ ಅನ್ನುವಂತಹ ಭಯೋತ್ಪಾದಕ ಕುಕ್ಕರ್ ಬಾಂಬ್ ಮೂಲಕ ದೇವಸ್ಥಾನ ಗುರಿಯಾಗಿಟ್ಟುಕೊಂಡಿದ್ದು, ಈ ಯುವಕರು ಅಂತಹ ಭಯೋತ್ಪಾದಕ ಕೃತ್ಯ ಅಥವಾ ದೇವಸ್ಥಾನಕ್ಕೆ ಅಪವಿತ್ರ ನಡೆಸುವ ದುಷ್ಕೃತ್ಯಕ್ಕೆ ಸಂಚು ಇರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಕಾಂಗ್ರೆಸ್ ಬಹುಮತ ಸಮೀಕ್ಷೆ ಹಿನ್ನೆಲೆಯಲ್ಲಿ ಜಿಹಾದಿಗಳು ಇಂತಹ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಬಗ್ಗೆ ಸಂಶಯ ವ್ಯಕ್ತವಾಗಿದೆ ಎಂದಿದೆ.
ಹಾಗಾಗಿ ಅವರನ್ನು ಉನ್ನತಮಟ್ಟದ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ , ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಕಮಿಷನರಿಗೆ ಮನವಿ ನೀಡಿದ್ದು, ಕದ್ರಿ ದೇವಸ್ಥಾನಕ್ಕೆ ಶಾಶ್ವತ ಪೋಲಿಸ್ ಸಿಬ್ಬಂದಿ ನೀಡಿ ಸೂಕ್ತ ಭದ್ರತೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿಯಲ್ಲಿ ಆಗ್ರಹಿಸಲಾಗಿದೆ.
ಕದ್ರಿ ದೇವಸ್ಥಾನಕ್ಕೆ ಮೂವರು ಆಗಂತುಕರ ನುಗ್ಗಲು ಯತ್ನ ; ನಡುರಾತ್ರಿಯಲ್ಲಿ ಬೈಕ್ ಜೊತೆಗೇ ಅಂಗಣಕ್ಕೆ ನುಗ್ಗಿದ ಯುವಕರು!
3 Strangers Arrested For Trying to Break Into Kadri temple in Mangalore, VHP demands high security, letter to police Commissioner. Three youths of different community, who arrived on a bike on Thursday night and were roaming suspiciously in the campus of Kadri temple, were handed over to police by locals.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm