ಬ್ರೇಕಿಂಗ್ ನ್ಯೂಸ್
12-05-23 10:23 pm Mangalore Correspondent ಕರಾವಳಿ
ಮಂಗಳೂರು, ಮೇ 12 : ನಗರದ ಪಂಪ್ವೆಲ್ ಬಳಿ ಕೆಲ ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವ ಜೋಡಿ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿರುವುದಾಗಿ ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಜಪ್ಪು ಬಪ್ಪಾಲ್ನ ಸಫ್ರೀನಾ (22) ಮತ್ತು ಬಂಟ್ವಾಳದ ನಿಹಾಲ್ (19) ಮೃತಪಟ್ಟಿರುವ ಜೋಡಿ ಎಂದು ಗುರುತಿಸಲಾಗಿದೆ. ಇವರು ಮೇ 7ರಂದು ಪಂಪ್ವೆಲ್ ಬಳಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಈ ಜೋಡಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಬ್ಬರೂ ಮೃತಪಟ್ಟಿದ್ದಾರೆ.
ನಿಹಾಲ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ಸಫ್ರೀನಾ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಇವರಿಬ್ಬರೂ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಕೃತ್ಯಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Muslim couple lovers commit suicide consuming poision. The both were said to be admitted at the Deralakatte hospital and both have said to be dead.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm