ಬ್ರೇಕಿಂಗ್ ನ್ಯೂಸ್
13-05-23 03:19 pm Mangalore Correspondent ಕರಾವಳಿ
ಮಂಗಳೂರು, ಮೇ 13: ರಾಜ್ಯದಲ್ಲೇ ತೀವ್ರ ಕುತೂಹಲ ಮೂಡಿಸಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪ್ರಯಾಸದ ಗೆಲುವು ಸಾಧಿಸಿದ್ದಾರೆ.
ಮತ ಎಣಿಕೆಯ ಕೊನೆಯ ಹಂತದ ವರೆಗೂ ತೀವ್ರ ಸ್ಪರ್ಧೆ ಒಡ್ಡಿದ ಹಿಂದು ಮುಖಂಡ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ 3351 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಮೂರನೇ ಸ್ಥಾನ ಪಡೆದಿದ್ದಾರೆ.
ಅಶೋಕ್ ಕುಮಾರ್ ರೈ 64687, ಅರುಣ್ ಕುಮಾರ್ ಪುತ್ತಿಲ 61336 , ಆಶಾ ತಿಮ್ಮಪ್ಪ ಗೌಡ 36526 ಮತಗಳನ್ನು ಪಡೆದಿದ್ದಾರೆ. ಮತ ವಿಭಜನೆಯಾಗುತ್ತದೆ ಎಂದು ಅಂದಾಜಿಸಲಾಗಿದ್ದ ಎಸ್ ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ 2712 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ನ ದಿವ್ಯಪ್ರಭ ಗೌಡ ಅವರು 658 ಮತಗಳನ್ನು ಮಾತ್ರ ಪಡೆದಿದ್ದಾರೆ. ನೋಟಾಕ್ಕೆ 848 ಮತ ಚಲಾವಣೆಯಾಗಿವೆ.
ಭಾರೀ ಹವಾ ಎಬ್ಬಿಸಿದ್ದ ಪುತ್ತಿಲ ಕೊನೆಯ ವರೆಗು ತೀವ್ರ ಹೋರಾಟ ನೀಡಿದ್ದರು. ಬಿಜೆಪಿ ನಾಯಕರ ಕಿತ್ತಾಟ, ಪುತ್ತಿಲರನ್ನು ಸೈಡ್ ಲೈನ್ ಮಾಡಲೇಬೇಕೆಂಬ ಹಠಕ್ಕೆ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ. ಪುತ್ತಿಲ ವೀರೋಚಿತ ಸೋಲು ಕಂಡಿದ್ದಾರೆ. ಹಿಂದು ಸಂಘಟನೆಗಳ ಪಾಲಿಗೆ ಜಯವನ್ನೇ ಕಂಡಿದ್ದಾರೆ.
Puttur Congress candidate Ashok Kumar Rai triumphs and defeats Arun Kumar Puthila and Bjp Asha Thimmappa. According to the ECI data, Ashok Kumar Rai has secured over 61,797 votes, and Puthila has secured 59,124 votes. Puthila had quit the Bharatiya Janata Party after being denied a ticket by the party. He decided to contest independently, campaigning with his pro-Hindutva mascot identity.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm