ಬ್ರೇಕಿಂಗ್ ನ್ಯೂಸ್
13-05-23 03:19 pm Mangalore Correspondent ಕರಾವಳಿ
ಮಂಗಳೂರು, ಮೇ 13: ರಾಜ್ಯದಲ್ಲೇ ತೀವ್ರ ಕುತೂಹಲ ಮೂಡಿಸಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪ್ರಯಾಸದ ಗೆಲುವು ಸಾಧಿಸಿದ್ದಾರೆ.
ಮತ ಎಣಿಕೆಯ ಕೊನೆಯ ಹಂತದ ವರೆಗೂ ತೀವ್ರ ಸ್ಪರ್ಧೆ ಒಡ್ಡಿದ ಹಿಂದು ಮುಖಂಡ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ 3351 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಮೂರನೇ ಸ್ಥಾನ ಪಡೆದಿದ್ದಾರೆ.
ಅಶೋಕ್ ಕುಮಾರ್ ರೈ 64687, ಅರುಣ್ ಕುಮಾರ್ ಪುತ್ತಿಲ 61336 , ಆಶಾ ತಿಮ್ಮಪ್ಪ ಗೌಡ 36526 ಮತಗಳನ್ನು ಪಡೆದಿದ್ದಾರೆ. ಮತ ವಿಭಜನೆಯಾಗುತ್ತದೆ ಎಂದು ಅಂದಾಜಿಸಲಾಗಿದ್ದ ಎಸ್ ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ 2712 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ನ ದಿವ್ಯಪ್ರಭ ಗೌಡ ಅವರು 658 ಮತಗಳನ್ನು ಮಾತ್ರ ಪಡೆದಿದ್ದಾರೆ. ನೋಟಾಕ್ಕೆ 848 ಮತ ಚಲಾವಣೆಯಾಗಿವೆ.
ಭಾರೀ ಹವಾ ಎಬ್ಬಿಸಿದ್ದ ಪುತ್ತಿಲ ಕೊನೆಯ ವರೆಗು ತೀವ್ರ ಹೋರಾಟ ನೀಡಿದ್ದರು. ಬಿಜೆಪಿ ನಾಯಕರ ಕಿತ್ತಾಟ, ಪುತ್ತಿಲರನ್ನು ಸೈಡ್ ಲೈನ್ ಮಾಡಲೇಬೇಕೆಂಬ ಹಠಕ್ಕೆ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ. ಪುತ್ತಿಲ ವೀರೋಚಿತ ಸೋಲು ಕಂಡಿದ್ದಾರೆ. ಹಿಂದು ಸಂಘಟನೆಗಳ ಪಾಲಿಗೆ ಜಯವನ್ನೇ ಕಂಡಿದ್ದಾರೆ.
Puttur Congress candidate Ashok Kumar Rai triumphs and defeats Arun Kumar Puthila and Bjp Asha Thimmappa. According to the ECI data, Ashok Kumar Rai has secured over 61,797 votes, and Puthila has secured 59,124 votes. Puthila had quit the Bharatiya Janata Party after being denied a ticket by the party. He decided to contest independently, campaigning with his pro-Hindutva mascot identity.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm