ಬ್ರೇಕಿಂಗ್ ನ್ಯೂಸ್
13-05-23 04:21 pm Mangalore Correspondent ಕರಾವಳಿ
ಮಂಗಳೂರು, ಮೇ 13: ಎಸ್ಡಿಪಿಐ ಪಕ್ಷದ ರಿಯಾಝ್ ಪರಂಗಿಪೇಟೆ ಈ ಬಾರಿ ಉಳ್ಳಾಲದ ಅಭ್ಯರ್ಥಿಯಾಗಿ ಸ್ಫರ್ಧಿಸಿ, ಮುಸ್ಲಿಂ ಮತಗಳನ್ನ ಸೆಳೆದರೂ ಸೋಲಿಲ್ಲದ ಸರದಾರ ಕಾಂಗ್ರೆಸ್ ಪಕ್ಷದ ಯು.ಟಿ.ಖಾದರ್ ಗೆ ತಾಂಟಲು ಸಾಧ್ಯವಾಗಲಿಲ್ಲ. ಖಾದರ್ ಅವರು ತಮ್ಮ ಗೆಲುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸಿದ್ದು 22,977 ಮತಗಳ ಅಂತರದಲ್ಲಿ ಗೆದ್ದು ಸತತ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.
ಎಸ್ಡಿಪಿಐ ಪಕ್ಷದ ರಿಯಾಝ್ ಪರಂಗಿ ಪೇಟೆಯವರು ಉಳ್ಳಾಲದಿಂದ ಈ ಬಾರಿ ಸ್ಫರ್ಧಿಸಿ 15,029 ಗಣನೀಯ ಮತಗಳನ್ನ ಸೆಳೆದಿದ್ದಾರೆ. ಕೈ ಶಾಸಕ ಯು.ಟಿ.ಖಾದರ್ ತಮ್ಮ ನೇರ ಸ್ಫರ್ಧಿ ಬಿಜೆಪಿಯ ಸತೀಶ್ ಕುಂಪಲ ವಿರುದ್ಧ 22,977 ಸಾವಿರ ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ. ಕಳೆದ 2018 ರ ಚುನಾವಣೆಯಲ್ಲಿ ದ.ಕ ಜಿಲ್ಲೆಯಿಂದ ಯು.ಟಿ.ಖಾದರ್ ಅವರು ಕಾಂಗ್ರೆಸಿಂದ ಏಕೈಕರಾಗಿ ಗೆದ್ದು ಶಾಸಕರಾಗಿದ್ದರು. ಅಲ್ಲದೆ ವಿದಾನಸಭೆಯ ವಿಪಕ್ಷ ಉಪ ನಾಯಕರೂ ಆಗಿದ್ದರು.


ಉಳ್ಳಾಲದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು, ಬಿಲ್ಲವ ಮುಖಂಡರಾಗಿ ಗುರುತಿಸಿದ್ದ ಸತೀಶ್ ಕುಂಪಲ ಅವರು ಈ ಬಾರಿ ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದು ಖಾದರ್ ವಿರುದ್ಧ ಭಾರೀ ಮತಗಳ ಅಂತರದಲ್ಲಿ ಸೋಲನ್ನ ಕಂಡಿದ್ದಾರೆ.
ಶಾಸಕ ಯು.ಟಿ ಖಾದರ್ ಅವರು 82,637 ಮತಗಳನ್ನ ಪಡೆದಿದ್ದರೆ, ಬಿಜೆಪಿಯ ಸತೀಶ್ ಕುಂಪಲ 59,660 ಮತಗಳನ್ನ ಪಡೆದಿದ್ದು , ಎಸ್ಡಿಪಿಐ ನ ರಿಯಾಝ್ ಪರಂಗಿ ಪೇಟೆ 15,029 ಮತಗಳನ್ನ ಪಡೆದಿದ್ದಾರೆ.
Mangalore Ullal Major victory for congress UT Khader with 82 thousand votes, BJP Satish Kumpala and Riyaz Farangipete defeated. Staish Kumapal has got votes of 59,000 and Riyaz Farangipete gets 15000 votes.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm