ಬ್ರೇಕಿಂಗ್ ನ್ಯೂಸ್
28-10-20 10:22 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನದ ಅಂಗವಾಗಿ ಹಳೆ ಆರೋಪಿಗಳನ್ನು ಕರೆಸಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪರೇಡ್ ನಡೆಸಲಾಯಿತು.
ಇತ್ತೀಚೆಗೆ ಮಣಿಪಾಲದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಆರೋಪಿಗಳನ್ನು ಕರೆಸಿ ವಾರ್ನ್ ಮಾಡಲಾಗಿದೆ.
ಬೈಂದೂರು ಠಾಣೆ ವ್ಯಾಪ್ತಿಯ 2, ಕುಂದಾಪುರ ಠಾಣಾ ವ್ಯಾಪ್ತಿಯ 18, ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ 4, ಕೋಟಾ ಠಾಣಾ ವ್ಯಾಪ್ತಿಯ 2, ಉಡುಪಿ ನಗರ ಠಾಣೆಯ 12, ಮಲ್ಪೆ ಠಾಣೆ 5, ಮಣಿಪಾಲ ಠಾಣೆ 16, ಸೈಬರ್ ಠಾಣೆಯ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿ 2, ಪಡುಬಿದ್ರಿ ಠಾಣಾ ವ್ಯಾಪ್ತಿಯ ೫, ಕಾಪು ಠಾಣಾ ವ್ಯಾಪ್ತಿಯ 3, ಹಿರಿಯಡ್ಕ ಠಾಣಾ ವ್ಯಾಪ್ತಿಯ 1 ಸೇರಿ ಒಟ್ಟು 57 ಮಂದಿ ಪರೇಡ್ ನಲ್ಲಿ ಪಾಲ್ಗೊಂಡಿದ್ದರು.
ಆರೋಪಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ ವಿಷ್ಣುವರ್ಧನ್, ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಮುಂದುವರೆದಿದ್ದು ಕಂಡುಬಂದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಮಾದಕ ದ್ರವ್ಯ ಸಾಗಾಟ / ಮಾರಾಟಗಾರರ ಮಾಹಿತಿ ನೀಡಿದಲ್ಲಿ ವಿವರವನ್ನು ಗುಪ್ತವಾಗಿ ಇಡಲಾಗುವುದು. ಈ ಪಿಡುಗನ್ನು ನಿವಾರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ಎಎಸ್ಪಿ ಕುಮಾರಚಂದ್ರ, ಸಹಾಯಕಎಸ್ಪಿ ಟಿ.ಆರ್.ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಉಡುಪಿ ವೃತ್ತ ನಿರೀಕ್ಷಕರಾದ ಮಂಜುನಾಥ ಹಾಗೂ ಜಿಲ್ಲೆಯ ಇತರ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಭಾಗವಹಿಸಿದ್ದರು.
A parade of accused in the ganja selling and transportation cases was held at the Chandu Maidan, Udupi on Wednesday, October 28.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm