ಬ್ರೇಕಿಂಗ್ ನ್ಯೂಸ್
28-10-20 10:22 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನದ ಅಂಗವಾಗಿ ಹಳೆ ಆರೋಪಿಗಳನ್ನು ಕರೆಸಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪರೇಡ್ ನಡೆಸಲಾಯಿತು.
ಇತ್ತೀಚೆಗೆ ಮಣಿಪಾಲದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಆರೋಪಿಗಳನ್ನು ಕರೆಸಿ ವಾರ್ನ್ ಮಾಡಲಾಗಿದೆ.
ಬೈಂದೂರು ಠಾಣೆ ವ್ಯಾಪ್ತಿಯ 2, ಕುಂದಾಪುರ ಠಾಣಾ ವ್ಯಾಪ್ತಿಯ 18, ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ 4, ಕೋಟಾ ಠಾಣಾ ವ್ಯಾಪ್ತಿಯ 2, ಉಡುಪಿ ನಗರ ಠಾಣೆಯ 12, ಮಲ್ಪೆ ಠಾಣೆ 5, ಮಣಿಪಾಲ ಠಾಣೆ 16, ಸೈಬರ್ ಠಾಣೆಯ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿ 2, ಪಡುಬಿದ್ರಿ ಠಾಣಾ ವ್ಯಾಪ್ತಿಯ ೫, ಕಾಪು ಠಾಣಾ ವ್ಯಾಪ್ತಿಯ 3, ಹಿರಿಯಡ್ಕ ಠಾಣಾ ವ್ಯಾಪ್ತಿಯ 1 ಸೇರಿ ಒಟ್ಟು 57 ಮಂದಿ ಪರೇಡ್ ನಲ್ಲಿ ಪಾಲ್ಗೊಂಡಿದ್ದರು.

ಆರೋಪಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ ವಿಷ್ಣುವರ್ಧನ್, ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಮುಂದುವರೆದಿದ್ದು ಕಂಡುಬಂದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಮಾದಕ ದ್ರವ್ಯ ಸಾಗಾಟ / ಮಾರಾಟಗಾರರ ಮಾಹಿತಿ ನೀಡಿದಲ್ಲಿ ವಿವರವನ್ನು ಗುಪ್ತವಾಗಿ ಇಡಲಾಗುವುದು. ಈ ಪಿಡುಗನ್ನು ನಿವಾರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ಎಎಸ್ಪಿ ಕುಮಾರಚಂದ್ರ, ಸಹಾಯಕಎಸ್ಪಿ ಟಿ.ಆರ್.ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಉಡುಪಿ ವೃತ್ತ ನಿರೀಕ್ಷಕರಾದ ಮಂಜುನಾಥ ಹಾಗೂ ಜಿಲ್ಲೆಯ ಇತರ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಭಾಗವಹಿಸಿದ್ದರು.
A parade of accused in the ganja selling and transportation cases was held at the Chandu Maidan, Udupi on Wednesday, October 28.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm