ಬ್ರೇಕಿಂಗ್ ನ್ಯೂಸ್
28-10-20 10:22 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನದ ಅಂಗವಾಗಿ ಹಳೆ ಆರೋಪಿಗಳನ್ನು ಕರೆಸಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪರೇಡ್ ನಡೆಸಲಾಯಿತು.
ಇತ್ತೀಚೆಗೆ ಮಣಿಪಾಲದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಆರೋಪಿಗಳನ್ನು ಕರೆಸಿ ವಾರ್ನ್ ಮಾಡಲಾಗಿದೆ.
ಬೈಂದೂರು ಠಾಣೆ ವ್ಯಾಪ್ತಿಯ 2, ಕುಂದಾಪುರ ಠಾಣಾ ವ್ಯಾಪ್ತಿಯ 18, ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ 4, ಕೋಟಾ ಠಾಣಾ ವ್ಯಾಪ್ತಿಯ 2, ಉಡುಪಿ ನಗರ ಠಾಣೆಯ 12, ಮಲ್ಪೆ ಠಾಣೆ 5, ಮಣಿಪಾಲ ಠಾಣೆ 16, ಸೈಬರ್ ಠಾಣೆಯ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿ 2, ಪಡುಬಿದ್ರಿ ಠಾಣಾ ವ್ಯಾಪ್ತಿಯ ೫, ಕಾಪು ಠಾಣಾ ವ್ಯಾಪ್ತಿಯ 3, ಹಿರಿಯಡ್ಕ ಠಾಣಾ ವ್ಯಾಪ್ತಿಯ 1 ಸೇರಿ ಒಟ್ಟು 57 ಮಂದಿ ಪರೇಡ್ ನಲ್ಲಿ ಪಾಲ್ಗೊಂಡಿದ್ದರು.
ಆರೋಪಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ ವಿಷ್ಣುವರ್ಧನ್, ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಮುಂದುವರೆದಿದ್ದು ಕಂಡುಬಂದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಮಾದಕ ದ್ರವ್ಯ ಸಾಗಾಟ / ಮಾರಾಟಗಾರರ ಮಾಹಿತಿ ನೀಡಿದಲ್ಲಿ ವಿವರವನ್ನು ಗುಪ್ತವಾಗಿ ಇಡಲಾಗುವುದು. ಈ ಪಿಡುಗನ್ನು ನಿವಾರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ಎಎಸ್ಪಿ ಕುಮಾರಚಂದ್ರ, ಸಹಾಯಕಎಸ್ಪಿ ಟಿ.ಆರ್.ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಉಡುಪಿ ವೃತ್ತ ನಿರೀಕ್ಷಕರಾದ ಮಂಜುನಾಥ ಹಾಗೂ ಜಿಲ್ಲೆಯ ಇತರ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಭಾಗವಹಿಸಿದ್ದರು.
A parade of accused in the ganja selling and transportation cases was held at the Chandu Maidan, Udupi on Wednesday, October 28.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm