ಬ್ರೇಕಿಂಗ್ ನ್ಯೂಸ್
14-05-23 05:56 pm Udupi Correspondent ಕರಾವಳಿ
ಕಾರ್ಕಳ, ಮೇ 14 : ಇದು ಬಿಜೆಪಿ ಸುನಿಲ್ ಕುಮಾರ್ ಗೆಲುವಲ್ಲ. ಅಕ್ರಮ ಹಣ, ಹೆಂಡ, ವಾಮಾಚಾರಕ್ಕೆ ಸಿಕ್ಕ ಗೆಲುವು. ಕಾರ್ಕಳದ ಮುಗ್ಧ ಜನತೆಗೆ ಸುನಿಲ್ ಕುಮಾರ್ ಆಮಿಷ ತೋರಿಸಿ ಯಾಮಾರಿಸಿದ್ದಾರೆ. ಸುನಿಲ್ ಇಷ್ಟು ಕೀಳು ಮಟ್ಟಕ್ಕೆ ಇಳೀತಾರೆ ಅಂದ್ಕೊಂಡಿರಲಿಲ್ಲ ಎಂದು ಕಾರ್ಕಳ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಟೀಕಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಕರ್ನಾಟಕದಲ್ಲಿ ಜನತೆ ಬದಲಾವಣೆ ಬಯಸುವ ಮೂಲಕ ಕಾಂಗ್ರೆಸ್ ಗೆ ಒಲವು ತೋರಿಸಿದ್ದಾರೆ. ಇನ್ನು ಐದು ವರ್ಷಗಳ ಕಾಲ ರಾಜ್ಯದಲ್ಲಿ ನಮ್ಮದೇ ಸರ್ಕಾರದ ಅಡಳಿ ನಡೆಸಲಿದೆ ಎಂದರು. ನನಗೆ ಮತ ಹಾಕಿದ ಎಲ್ಲಾ ಕಾರ್ಯಕರ್ತರಿಗೆ ಚಿರ ಋಣಿ. ಕಾಂಗ್ರೆಸ್ ಕಾರ್ಯಕರ್ತರು ಹೆದರುವ ಅವಶ್ಯಕತೆ ಇಲ್ಲ. ನಿಮ್ಮೊಂದಿಗೆ ನಾನು ಸದಾ ಇದ್ದೇನೆ. ಇನ್ನು ಮುಂದೆ ನಮ್ಮಕಾರ್ಯಕರ್ತರ ತಂಟೆಗೆ ಬಂದ್ರೆ ನಾವು ಬಿಡಲ್ಲ.

ಕಾರ್ಕಳದಲ್ಲಿ ಸುನೀಲ್ ಕುಮಾರ್ ಇಷ್ಟು ಕೀಳು ಮಟ್ಟದ ರಾಜಕೀಯ ಮಾಡತ್ತಾರೆ ಅಂತ ಗೊತ್ತಿರಲಿಲ್ಲ.
ವಾಮವಾರ್ಗ ಮೂಲಕ ಗೆಲುವು ಸಾಧಿಸಿಕೊಂಡಿದ್ದಾರೆ. ಇಂದು ನಾವು ಸೋತು ಗೆದ್ದಿದ್ದೇವೆ ಅದ್ರೆ ಅವರು ಗೆದ್ದು ಸೋತಿದ್ದಾರೆ. ಅಧಿಕಾರ ಇರಲಿ ಇಲ್ಲದೇ ಇರಲಿ. ನಿಮ್ಮ ನೋವು ಕಷ್ಟಗಳಿಗೆ ಜೊತೆಯಾಗುವೆ ಎಂದು ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಅಡ್ಡ ಮತದಾನ ಮಾಡಿದ ಅಪ್ರಾಪ್ತ ಬಾಲಕನ ಭವಿಷ್ಯ ಹಾಳಾಗಬಾರದು ಎಂಬ ನಿಟ್ಟಿನಲ್ಲಿ ದೂರು ಕೊಟ್ಟಿಲ್ಲ. ಆದರೆ ಪ್ರತಿ ಮತಗಟ್ಟೆಗಳಲ್ಲಿ ತಲಾ 50 ಅಡ್ಡ ಮತ ಮಾಡುವಂತೆ ಕಾರ್ಕಳ ಶಾಸಕರು ತಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದರು. ಹೀಗೆ 10 ಸಾವಿರ ಮತಗಳನ್ನು ಅಡ್ಡ ದಾರಿ ಮೂಲಕ ಗಳಿಸಿದ್ದಾರೆ. ಕೋಟಿ ಕೋಟಿ ಹಣ ಸುರಿದು ಮತಗಳನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೇ ತಿರುಪತಿ ಲಡ್ಡು, ಧರ್ಮಸ್ಥಳದ ಫೋಟೊ ಮುಟ್ಟಿಸಿ ಮತಗಳನ್ನು ನೀಡುವಂತೆ ಮಾನಸಿಕವಾಗಿ ಹೆದರಿಸಿ ಮತ ಪಡೆದಿದ್ದಾರೆ ಎಂದು ಆರೋಪಿಸಿದರು.
Sunil kumar victory in Karkala is through money, witchcraft and alcohol slams Karkala Congress candidate Uday Kumar Shetty.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm