ಬ್ರೇಕಿಂಗ್ ನ್ಯೂಸ್
15-05-23 12:20 pm Mangalore Correspondent ಕರಾವಳಿ
ಮಂಗಳೂರು, ಮೇ 15: ಗೂಡ್ಸ್ ರೈಲು ಡಿಕ್ಕಿ ಹೊಡೆದು 15ಕ್ಕೂ ಹೆಚ್ಚು ಜಾನುವಾರುಗಳು ದಾರುಣ ಸಾವನ್ನಪ್ಪಿದ ಘಟನೆ ಬೈಕಂಪಾಡಿ ಬಳಿಯ ಜೋಕಟ್ಟೆ ಅಂಗರಗುಂಡಿ ಎಂಬಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಮಂಗಳೂರಿನ ಕಂಕನಾಡಿ ಕಡೆಯಿಂದ ಎಂಸಿಎಫ್ ಕಾರ್ಖಾನೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಕೋಣಗಳ ಪ್ರಾಣ ಕಸಿದುಕೊಂಡಿದೆ, ರೈಲ್ವೇ ಹಳಿಯಲ್ಲಿ ಭಯದಿಂದ ಓಡಿ ಹೋಗುತ್ತಿದ್ದ ಎಮ್ಮೆ, ಕೋಣಗಳ ಮೇಲೆ ರೈಲು ಸಾಗಿದ್ದು ಇದರ ಪರಿಣಾಮ 15 ಕ್ಕೂ ಹೆಚ್ಚು ಕೋಣಗಳು ಸತ್ತಿವೆ.

ರಾತ್ರಿ ರೈಲು ಬರುತ್ತಿದ್ದಾಗ ಹಳಿಯಲ್ಲಿ ಮಲಗಿದ್ದ ಕೋಣಗಳು ಭಯದಿಂದ ಓಡಲು ತೊಡಗಿದ್ದು ಸೇತುವೆಯೊಂದರ ಬಳಿ ರೈಲು ಡಿಕ್ಕಿ ಹೊಡೆದು 25 ಅಡಿ ಆಳಕ್ಕೆ ಕೋಣಗಳು ಬಿದ್ದಿವೆ. ಕೆಲವು ಕೋಣಗಳು ಹಳಿ ಬದಿಯ ಹೊಂಡಕ್ಕೆ ಎಸೆಯಲ್ಪಟ್ಟು ಜೀವ ಉಳಿಸಲು ಪರದಾಟ ನಡೆಸಿವೆ. ಕೂಡಲೇ ರೈಲ್ವೇ ಪೊಲೀಸರು, ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿದ್ದು ಮೂರು ಕೋಣಗಳನ್ನು ರಕ್ಷಿಸಿದ್ದಾರೆ. ಇಂದು ಬೆಳಗ್ಗೆ ಸ್ಥಳದಲ್ಲಿ ಆಸುಪಾಸಿನಲ್ಲಿ ಕೋಣಗಳು ಕೈ ಕಾಲು ಕಳೆದುಕೊಂಡು ನರಳುತ್ತಿರುವುದು, ಜೀವನ್ಮರಣ ಹೋರಾಟದಲ್ಲಿ ತೊಡಗಿರುವುದು ಕಂಡುಬಂದಿದೆ.


ಅಂಗರಗುಂಡಿ ಆಸುಪಾಸಿನಲ್ಲಿ ಸ್ವಲ್ಪ ನೀರು ಇರುವುದರಿಂದ ಬೀಡಾಡಿ ದನಗಳು, ಎಮ್ಮೆಗಳು ರಾತ್ರಿ ಅದೇ ಪರಿಸರದಲ್ಲಿ ಕಳೆಯುತ್ತವೆ. ಪುಂಡಾಗಿ ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ಮಲಗಿದ್ದರಿಂದ ಈಗ ಅಪಾಯಕ್ಕೀಡಾಗಿದೆ.
More than 20 buffaloes were found dead, killed on Monday May 15 morning as they were run over by a goods train at Angaragundi in Baikampady. It is learnt, the buffaloes died as they were run over by the goods train at Angaragundi at around midnight after Sunday.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm