ಬ್ರೇಕಿಂಗ್ ನ್ಯೂಸ್
15-05-23 10:27 pm Mangalore Correspondent ಕರಾವಳಿ
ಉಳ್ಳಾಲ, ಮೇ 15 : ಬೋಳಿಯಾರ್ ಗ್ರಾಮದ ಕುಚ್ಚಿಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಬೋಳಿಯಾರ್ ಗ್ರಾಮದ ಕುಕ್ಕೋಟ್ಟು ,ಕುಚ್ಚಿಗುಡ್ಡೆ ನಿವಾಸಿ ಹಸನಬ್ಬ (60) ಮೃತಪಟ್ಟವರು. ಹಸನಬ್ಬ ಅವರ ಮಗಳಿಗೆ ಕಾಸರಗೋಡಿನ ಯುವಕನೊಂದಿಗೆ ಇಂದು ಹೊಸಂಗಡಿಯ ಸಭಾಂಗಣ ವೊಂದರಲ್ಲಿ ಮದುವೆ ನಿಗದಿಯಾಗಿತ್ತು. ಹಸನಬ್ಬರಿಗೆ ಇಂದು ಮುಂಜಾನೆ 4 ಗಂಟೆಯ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನ ಆಸ್ಪತ್ರೆಗೆ ಕೊಂಡೊಯ್ಯುವ ದಾರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತ ಹಸನಬ್ಬ ಅವರು ಕುಕ್ಕೋಟ್ಟು ಜುಮಾ ಮಸೀದಿಯ ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಎರಡು ಗಂಡು ಹಾಗೂ ನಾಲ್ಕು ಪುತ್ರಿಯರಿದ್ದಾರೆ. ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮ ರದ್ದುಗೊಳಿಸಸಲಾಗಿತ್ತು ಹಾಗೂ ಎರಡು ಕುಟುಂಬದ ಹಿರಿಯರೊಂದಿಗೆ ಚರ್ಚಿಸಿ ಸಂಜೆಯ ವೇಳೆಗೆ ವರನ ಮನೆಯಲ್ಲಿ ಸರಳವಾಗಿ ನಿಖಾ ನೆರವೇರಿದೆ ಎಂದು ತಿಳಿದುಬಂದಿದೆ.
Mangalore 60 year old man dies on the day of his daughters wedding by heart attack in Boliyar. The deceased has been identified as Hasanabba.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm