ಬ್ರೇಕಿಂಗ್ ನ್ಯೂಸ್
17-05-23 05:43 pm Mangalore Correspondent ಕರಾವಳಿ
ಮಂಗಳೂರು, ಮೇ 17 : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಓಎಂ ಪಿಎಲ್ ಘಟಕಕ್ಕೆ ಸೇರಿದ ಬಸ್ಸಿಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಬಜ್ಪೆ- ಪೆರ್ಮುದೆಯಲ್ಲಿ ಇರುವ ಒಎಂಪಿಎಲ್ ಕೈಗಾರಿಕೆಗೆ ಕಟೀಲು ಭಾಗದಿಂದ ನೌಕರರನ್ನು ಒಯ್ಯುತ್ತಿದ್ದ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ.
ಕಟೀಲು ಕಡೆಯ ನೌಕರರನ್ನು ಬಿಟ್ಟು ಬಸ್ ವಾಪಸ್ಸಾಗುತ್ತಿದ್ದ ಸಂದರ್ಭ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದರು. ಅವರು ಕೂಡಲೇ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಶಾಟ್ ಸರ್ಕಿಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದ್ದು ಸ್ಥಳೀಯರು ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ.



ಬೆಂಕಿ ಕಾಣಿಸಿಕೊಂಡ ಸಂದರ್ಭ ನೀರು ಸರಬರಾಜು ಮಾಡುವ ಮೂರುಕಾವೇರಿಯ ನೀರಿನ ಟ್ಯಾಂಕರ್ ಈ ರಸ್ತೆಯಲ್ಲಿ ಬಂದಿದ್ದು ಕೂಡಲೇ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ, ಆದರೆ ಅಷ್ಟರಲ್ಲೇ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ಕಟೀಲು ದೇವಳದ ಸಿಂಬಂದಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದು ಹೆಚ್ಚನ ಅವಘಡ ತಪ್ಪಿಸಿದ್ದಾರೆ.
A private bus owned by OMPL company caught fire in front of the Kateel Durgaparameshwari temple on the outskirts of the city on Wednesday, May 17.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 02:04 pm
HK News Staffer
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am