ಬ್ರೇಕಿಂಗ್ ನ್ಯೂಸ್
17-05-23 10:31 pm Mangalore Correspondent ಕರಾವಳಿ
ಮಂಗಳೂರು, ಮೇ 17: ಟ್ರಾಫಿಕ್ ನಿಯಂತ್ರಣ ಮತ್ತು ಅಪಘಾತ ಸಂದರ್ಭಗಳಲ್ಲಿ ಟ್ರಾಫಿಕ್ ಪೊಲೀಸರ ತುರ್ತು ಸ್ಪಂದನೆಗಾಗಿ ವಿಶೇಷ ರೀತಿಯ ಬೈಕ್ ಸೇವೆಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಜಾರಿಗೆ ತಂದಿದ್ದಾರೆ.
ಕೋಬ್ರಾ ಹೆಸರಿನ ನಾಲ್ಕು ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದ್ದು, ತುರ್ತಾಗಿ ಸ್ಪಂದಿಸುವ ಟಾರ್ಗೆಟ್ ಕೊಡಲಾಗಿದೆ. ಬೈಕಿನಲ್ಲಿ ಸೈರನ್ ಹೊಡೆಯುವ ವ್ಯವಸ್ಥೆ ಮತ್ತು ಮೈಕ್ ಸೆಟಪ್ ಕೂಡ ಇರಲಿದೆ. ಯಾವುದೇ ಕಡೆ ಟ್ರಾಫಿಕ್ ದಟ್ಟಣೆಯಾಗಿದ್ದಲ್ಲಿ ಆ ಜಾಗವನ್ನು ಕೂಡಲೇ ತಲುಪುವ ಗುರಿ ಇರಿಸಲಾಗಿದೆ.
ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮಾಡಿದ್ದಲ್ಲಿ ಅಥವಾ ನೋ ಪಾರ್ಕಿಂಗ್ ಏರಿಯಾದಲ್ಲಿ ವಾಹನ ಬಿಟ್ಟು ಹೋಗಿದ್ದಲ್ಲಿ ಅದರಿಂದಾಗಿ ಟ್ರಾಫಿಕ್ ಸಮಸ್ಯೆಯಾಗುತ್ತಿದ್ದಲ್ಲಿ ಕೋಬ್ರಾಗಳು ತಕ್ಷಣ ತೆರಳಿ, ಕ್ರಮ ವಹಿಸುವುದು. ಅಗತ್ಯ ಬಿದ್ದರೆ, ವೀಲ್ ಲಾಕ್ ಹಾಕಿ ಕ್ರಮ ಜರುಗಿಸುವುದು. ಫುಟ್ ಪಾತ್ ಗಳಲ್ಲಿ ಪಾರ್ಕ್ ಮಾಡಿದ್ದಲ್ಲಿ ವಾಹನ ತೆರವುಗೊಳಿಸುವುದು. ಇದಕ್ಕಾಗಿ ನಗರದಲ್ಲಿ ಪೂರ್ತಿಯಾಗಿ ಈ ಕೋಬ್ರಾಗಳು ಎಲ್ಲ ಕಡೆ ಸಂಚರಿಸುತ್ತಿರಬೇಕು ಎಂದು ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ.
ಅಲ್ಲದೆ, ವಿಐಪಿ ವಾಹನ ಅಥವಾ ಆಂಬುಲೆನ್ಸ್ ಬರುತ್ತಿದ್ದಲ್ಲಿ ರಸ್ತೆ ತೆರವು ಮಾಡಿ, ಗ್ರೀನ್ ಕಾರಿಡಾರ್ ನಿರ್ಮಿಸುವ ಕೆಲಸವನ್ನೂ ಈ ಕೋಬ್ರಾಗಳಿಗೆ ವಹಿಸಲಾಗಿದೆ. ಕೆಂಪು ಬಣ್ಣದ ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದೆ.
Mangalore police induct 4 Cobra motorcycles for better traffic management, and emergency accident. Two vehicles each will be assigned to Traffic East and Traffic West police stations in the commissionerate. Police commissioner Kuldeep Kumar Jain further said Cobra personnel would regulate vehicular parking whenever they are informed about irregular or unauthorised parking.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm