ಬ್ರೇಕಿಂಗ್ ನ್ಯೂಸ್
17-05-23 10:31 pm Mangalore Correspondent ಕರಾವಳಿ
ಮಂಗಳೂರು, ಮೇ 17: ಟ್ರಾಫಿಕ್ ನಿಯಂತ್ರಣ ಮತ್ತು ಅಪಘಾತ ಸಂದರ್ಭಗಳಲ್ಲಿ ಟ್ರಾಫಿಕ್ ಪೊಲೀಸರ ತುರ್ತು ಸ್ಪಂದನೆಗಾಗಿ ವಿಶೇಷ ರೀತಿಯ ಬೈಕ್ ಸೇವೆಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಜಾರಿಗೆ ತಂದಿದ್ದಾರೆ.
ಕೋಬ್ರಾ ಹೆಸರಿನ ನಾಲ್ಕು ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದ್ದು, ತುರ್ತಾಗಿ ಸ್ಪಂದಿಸುವ ಟಾರ್ಗೆಟ್ ಕೊಡಲಾಗಿದೆ. ಬೈಕಿನಲ್ಲಿ ಸೈರನ್ ಹೊಡೆಯುವ ವ್ಯವಸ್ಥೆ ಮತ್ತು ಮೈಕ್ ಸೆಟಪ್ ಕೂಡ ಇರಲಿದೆ. ಯಾವುದೇ ಕಡೆ ಟ್ರಾಫಿಕ್ ದಟ್ಟಣೆಯಾಗಿದ್ದಲ್ಲಿ ಆ ಜಾಗವನ್ನು ಕೂಡಲೇ ತಲುಪುವ ಗುರಿ ಇರಿಸಲಾಗಿದೆ.

ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮಾಡಿದ್ದಲ್ಲಿ ಅಥವಾ ನೋ ಪಾರ್ಕಿಂಗ್ ಏರಿಯಾದಲ್ಲಿ ವಾಹನ ಬಿಟ್ಟು ಹೋಗಿದ್ದಲ್ಲಿ ಅದರಿಂದಾಗಿ ಟ್ರಾಫಿಕ್ ಸಮಸ್ಯೆಯಾಗುತ್ತಿದ್ದಲ್ಲಿ ಕೋಬ್ರಾಗಳು ತಕ್ಷಣ ತೆರಳಿ, ಕ್ರಮ ವಹಿಸುವುದು. ಅಗತ್ಯ ಬಿದ್ದರೆ, ವೀಲ್ ಲಾಕ್ ಹಾಕಿ ಕ್ರಮ ಜರುಗಿಸುವುದು. ಫುಟ್ ಪಾತ್ ಗಳಲ್ಲಿ ಪಾರ್ಕ್ ಮಾಡಿದ್ದಲ್ಲಿ ವಾಹನ ತೆರವುಗೊಳಿಸುವುದು. ಇದಕ್ಕಾಗಿ ನಗರದಲ್ಲಿ ಪೂರ್ತಿಯಾಗಿ ಈ ಕೋಬ್ರಾಗಳು ಎಲ್ಲ ಕಡೆ ಸಂಚರಿಸುತ್ತಿರಬೇಕು ಎಂದು ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ.
ಅಲ್ಲದೆ, ವಿಐಪಿ ವಾಹನ ಅಥವಾ ಆಂಬುಲೆನ್ಸ್ ಬರುತ್ತಿದ್ದಲ್ಲಿ ರಸ್ತೆ ತೆರವು ಮಾಡಿ, ಗ್ರೀನ್ ಕಾರಿಡಾರ್ ನಿರ್ಮಿಸುವ ಕೆಲಸವನ್ನೂ ಈ ಕೋಬ್ರಾಗಳಿಗೆ ವಹಿಸಲಾಗಿದೆ. ಕೆಂಪು ಬಣ್ಣದ ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದೆ.
Mangalore police induct 4 Cobra motorcycles for better traffic management, and emergency accident. Two vehicles each will be assigned to Traffic East and Traffic West police stations in the commissionerate. Police commissioner Kuldeep Kumar Jain further said Cobra personnel would regulate vehicular parking whenever they are informed about irregular or unauthorised parking.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm