ಬ್ರೇಕಿಂಗ್ ನ್ಯೂಸ್
18-05-23 01:00 pm Mangalore Correspondent ಕರಾವಳಿ
ಉಳ್ಳಾಲ, ಮೇ 18: ಕೆಲವರು ದಿಢೀರ್ ಶ್ರೀಮಂತರಾಗಲು ಬಯಸಿ ಲಾಟರಿ ಟಿಕೆಟ್ ತೆಗೆದು ಬಂಪರ್ ಬಂದಿದೆಯಾ ಎಂದು ಜಾತಕಪಕ್ಷಿಯಂತೆ ಕಾಯುತ್ತ ಇರೋರಿದ್ದಾರೆ. ಆದರೆ ಇಲ್ಲೊಬ್ಬರಿಗೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದರೂ, ವಿಜೇತ ಅದೃಷ್ಟವಂತ ಈವರೆಗೂ ಲಾಟರಿ ಏಜೆನ್ಸಿಯನ್ನು ಸಂಪರ್ಕಿಸಿಲ್ಲ. ಹೀಗಾಗಿ ಏಜೆನ್ಸಿಯವರೇ ಬಂಪರ್ ಗೆದ್ದ ವಿಜೇತನಿಗಾಗಿ ಕಾದು ಕುಳಿತುಕೊಳ್ಳುವ ಸ್ಥಿತಿ ಎದುರಾಗಿದೆ.
ತಲಪಾಡಿಯ ಅಮಲ್ ಕನಕದಾಸ ಅವರಿಗೆ ಸೇರಿದ ತಲಪಾಡಿಯ ಜಯಮ್ಮ ಲಾಟರಿ ಏಜೆನ್ಸಿಯಲ್ಲಿ ಮಾರಾಟವಾದ ಟಿಕೆಟಿಗೆ ಕೇರಳ ರಾಜ್ಯದ ಅಕ್ಷಯ ಲಾಟರಿಯ ಬಂಪರ್ ಬಹುಮಾನ ಬಂದಿದೆ, ಕೇರಳ ಗಡಿಭಾಗ ಕರ್ನಾಟಕದ ಮಂಗಳೂರು, ಮಂಜೇಶ್ವರ ಸೇರಿದಂತೆ ಸುತ್ತಮುತ್ತಲಿನ ಗ್ರಾಹಕರನ್ನು ಹೊಂದಿರುವ ಈ ಏಜೆನ್ಸಿಯಲ್ಲಿ ಮಾರಾಟವಾದ ಮೇ 7ರ ಅಕ್ಷಯಾ ಲಾಟರಿ ಎ.ಟಿ. 317545 ಟಿಕೆಟಿಗೆ ಎಪ್ಪತ್ತು ಲಕ್ಷ ಬಂಪರ್ ಬಹುಮಾನ ಬಂದಿದ್ದು, ಈ ಟಿಕೆಟ್ ಪಡೆದುಕೊಂಡ ಅದೃಷ್ಟ ಶಾಲಿಗೆ ಹುಡುಕಾಟ ನಡೆಯುತ್ತಿದೆ.

ಕನಕದಾಸ ಅವರ ಏಜೆನ್ಸಿಗೆ ಕೆಲ ತಿಂಗಳ ಹಿಂದೆ ಕೆ.ಸಿ. ರೋಡ್ನ ವ್ಯಕ್ತಿಯೊಬ್ಬರಿಗೆ 75 ಲಕ್ಷ ರೂ. ಮತ್ತು ಕೋಟೆಕಾರು ಒಲವಿನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೆಕ್ಯುರಿಟಿ ಗಾರ್ಡ್ ಗೆ ಒಂದು ಕೋಟಿ ರೂ. ಬಹುಮಾನ ಬಂದಿದ್ದು, ಒಟ್ಟು ನಾಲ್ಕು ಬಾರಿ ಬಂಪರ್ ಬಹುಮಾನ ಬಂದಿತ್ತು. ಇದೀಗ ಅದೃಷ್ಟಶಾಲಿಯ ಹುಡುಕಾಟ ನಡೆಯುತ್ತಿದ್ದು, ಕರ್ನಾಟಕ - ಕೇರಳ ಗಡಿಭಾಗದವರೇ ಈ ವಿಜೇತರು ಇರಬಹುದು ಎಂದು ಅಮಲ್ ಕನಕದಾಸ್ ತಿಳಿಸಿದ್ದಾರೆ.
Mangalore Kerala lottery Man wins 70 lakhs lottery, doesn't Appear to collect money, Talapady Jayamma lottery frim requests to collect money.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm