ಬ್ರೇಕಿಂಗ್ ನ್ಯೂಸ್
20-05-23 07:23 pm Mangalore Correspondent ಕರಾವಳಿ
ಪುತ್ತೂರು, ಮೇ 20 : ಸಾರ್ವಜನಿಕ ಜೀವನದಲ್ಲಿ ಇದ್ದ ಮೇಲೆ ಚಪ್ಪಲಿ ಹಾರ ಹಾಕಿಸೋಕು ರೆಡಿ ಇರಬೇಕು. ಹೂವಿನ ಹಾರ ಹಾಕಿಸಿಕೊಳ್ಳೋಕು ರೆಡಿ ಇರಬೇಕು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಪೊಲೀಸರಿಂದ ಹಲ್ಲೆಗೀಡಾಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ಮುತಾಲಿಕ್, ಹಿಂದು ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿದರು. ಚಪ್ಪಲಿ ಹಾರ ಅಲ್ಲ, ಅದಕ್ಕಿಂತ ಹೆಚ್ಚು ಜನರು ಮುಖಕ್ಕೆ ಉಗಿಯುತ್ತಿದ್ದಾರೆ. ಲಕ್ಷಾಂತರ ಜನರಿಗೆ ಏನು ವಿಷಯ ಅಂತ ಗೊತ್ತಿದೆ. ಆದರೆ ಇಂಥ ಸ್ಥಿತಿ ಆಗಬಾರದಿತ್ತು. ಹಿಂದು ಕಾರ್ಯಕರ್ತರ ನಡುವೆಯೇ ಈ ರೀತಿ ಆಗಿರುವುದು ದುಷ್ಟ ಶಕ್ತಿಗಳು ಮೆರೆಯುವಂತಾಗಿದೆ. ನಮ್ಮವರನ್ನು ನೋಡಿ ನಗುತ್ತಿದ್ದಾರೆ. ಇದನ್ನು ನಾವು ಕುಳಿತು ಸರಿ ಮಾಡಿಕೊಳ್ಳಬೇಕಿದೆ ಎಂದರು.
ಪೊಲೀಸ್ ದೌರ್ಜನ್ಯವನ್ನು ಕಾಂಗ್ರೇಸ್ ಮೇಲೆ ಹೊರಿಸಿದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಮುತಾಲಿಕ್, ಕಾಂಗ್ರೆಸ್ ಮೇಲೆ ಆರೋಪ ಮಾಡೋದು ತಪ್ಪು, ಪ್ರಭಾಕರ್ ಭಟ್ ಅವರ ಮಾತು ಒಪ್ಪುವಂತದಲ್ಲ, ಯಾಕಂದ್ರೆ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರತಿಭಟಿಸಿದ್ದು ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ಮಾಜಿ ಶಾಸಕರು. ಅವರೇ ಪ್ರತಿಭಟನೆಯಲ್ಲಿ ಹಿಂದು ಕಾರ್ಯಕರ್ತರಿಗೆ ಧಿಕ್ಕಾರ ಕೂಗಿದ್ದಾರೆ. ಕಾಂಗ್ರೆಸ್ ನವರು ಪ್ರತಿಭಟಿಸಿದ್ದಲ್ಲ. ಈ ರೀತಿ ಹೇಳಿಕೆ ನೀಡಿ ಅಪಹಾಸ್ಯಕ್ಕೆ ಈಡಾಗಬೇಡಿ ಎಂದರು.
ಪ್ರಕರಣವನ್ನ ಮುಚ್ಚಿ ಹಾಕುವಂತ ಕೆಲಸ ಮಾಡಬೇಡಿ, ಅದು ಬಿಟ್ಟು ತಪ್ಪನ್ನ ಒಪ್ಪಿಕೊಂಡು ಸರಿಪಡಿಸುವ ಕೆಲಸ ಮಾಡಿ, ಜನರಿಗೆ ಸತ್ಯ ಗೊತ್ತಿದೆ, ಇನ್ನೇನೋ ಹೇಳೋಕೆ ಹೋಗಿ ಮತ್ತೆ ಅಪಹಾಸ್ಯಕ್ಕೆ ಒಳಗಾಗುವುದು ಬೇಡ ಎಂದು ಪ್ರಭಾಕರ್ ಭಟ್ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಟಾಂಗ್ ನೀಡಿದ್ದಾರೆ. ಡಿವೈಎಸ್ಪಿ ಅವರನ್ನು ಅಮಾನತು ಮಾಡಬೇಕು ಮತ್ತು ಈ ಪ್ರಕರಣದ ಹಿಂದೆ ಯಾರಿದ್ದಾರೆ ಅಂತ ಪತ್ತೆ ಮಾಡಬೇಕು. ಶ್ರೀರಾಮ ಸೇನೆಯಿಂದ ನೂತನ ಗೃಹ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ತನಿಖೆ ಆಗಬೇಕೆಂದು ಆಗ್ರಹ ಮಾಡುತ್ತೇವೆ ಎಂದರು.
Puttur BJP Banner row, Police autrocity, Pramod Muthalik visits hospital to see victims. The controversial banner in Puttur mocks former Chief Minister D.V.Sadananda Gowda and Dakshina Kannada MP and State BJP president Nalin Kumar Kateel for the BJP’s defeat in Puttur Assembly constituency.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm