ಬ್ರೇಕಿಂಗ್ ನ್ಯೂಸ್
29-10-20 04:10 pm Mangalore Reporter ಕರಾವಳಿ
ಪುತ್ತೂರು, ಅಕ್ಟೋಬರ್ 29: ಸುಳ್ಯ ತಾಲೂಕಿನ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಪಟ್ಟ ಪವಿತ್ರ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಂದು ಬಿಕಿನಿ ಫೋಟೊಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಗುಪ್ತವಾಗಿ ಬಂದು ಫೋಟೊ ಶೂಟ್ ಮಾಡಿಕೊಂಡಿದ್ದು ಈ ಫೋಟೊ, ವಿಡಿಯೋಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತ ಸನಿಹದಲ್ಲೇ ಇರುವ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಸಾಕ್ಷಾತ್ ಶಿವನೇ ಈ ಜಲಪಾತದಲ್ಲಿ ಸ್ನಾನಕ್ಕೆ ಆಗಮಿಸುತ್ತಿದ್ದರು ಎನ್ನುವ ನಂಬಿಕೆ ಸ್ಥಳೀಯ ಭಕ್ತರಲ್ಲಿದೆ.



ಇಂಥ ಪಾವಿತ್ರ್ಯ ಇರುವುದರಿಂದ ದೇವರಗುಂಡಿ ಫಾಲ್ಸ್ ನಲ್ಲಿ ಸ್ಥಳೀಯ ನಿವಾಸಿಗಳು ಸ್ನಾನ ಮಾಡುವುದಿಲ್ಲ. ಆದರೆ ಇದೀಗ ಬೆಂಗಳೂರಿನ ಬಿಕಿನಿ ಸುಂದರಿಯರು ಅರೆಬೆತ್ತಲಾಗಿ ದೇವರಗುಂಡಿ ಫಾಲ್ಸ್ ನಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಾಡೆಲ್ ಬೃಂದಾ ಅರಸ್ ಸೇರಿ ಇಬ್ಬರು ಮಾಡೆಲ್ ಗಳು ಈ ಪೋಟೋ ಶೂಟ್ ಮಾಡಿಸಿಕೊಂಡಿದ್ದು, ಈಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫೋಟೊ ಶೂಟ್ ಬಗ್ಗೆ ಸ್ಥಳೀಯರು ದೇವಸ್ಥಾನದ ಆಡಳಿತ ಮಂಡಳಿಗೆ ದೂರನ್ನು ನೀಡಿದ್ದಾರೆ. ಆದರೆ ದೇವಸ್ಥಾನ ಮಂಡಳಿ, ನಾವು ಈ ಬಗ್ಗೆ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿಸಿದೆ. ಯಾರೋ ದೇವಸ್ಥಾನ, ತೊಡಿಕಾನ ಪರಿಸರದ ಮಂದಿ ಬೆಂಗಳೂರಿನ ನೆಟ್ವರ್ಕ್ ಇರೋರು ಮಾಡೆಲ್ ಗಳನ್ನು ಕರೆಸಿ ಫೋಟೊ ಶೂಟ್ ಮಾಡಿಸಿರುವ ಸಾಧ್ಯತೆಯಿದೆ. ತಿಂಗಳ ಹಿಂದೆ ನೀರು ಹೆಚ್ಚಿದ್ದ ಸಂದರ್ಭದಲ್ಲಿ ಈ ಶೂಟಿಂಗ್ ಆಗಿದೆ ಎನ್ನಲಾಗುತ್ತಿದೆ.
Bikni photoshoot of models at Sullia Devara Gundi religious spot turns controversy after the pictures of the models goes viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm