ಬ್ರೇಕಿಂಗ್ ನ್ಯೂಸ್
22-05-23 07:03 pm Mangalore Correspondent ಕರಾವಳಿ
ಮಂಗಳೂರು, ಮೇ 22: ಉಳ್ಳಾಲ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.
ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ ಖಚಿತ ಮಾಹಿತಿಗಳನ್ನು ಹೊಂದಿದ್ದ ಎಸಿಪಿ ಧನ್ಯಾ ನಾಯಕ್ ತಲಪಾಡಿ ಗಡಿಭಾಗದ ತಚ್ಚಣಿ ಎಂಬಲ್ಲಿಗೆ ದಾಳಿ ನಡೆಸಿದ್ದರು.
ದಾಳಿ ವೇಳೆ, ಪ್ರಮುಖ ಆರೋಪಿಯಾಗಿದ್ದ ತಲಪಾಡಿ ಗ್ರಾಪಂ ಸದಸ್ಯ ಪರಾರಿಯಾಗಿದ್ದ. ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಬಳಿಕ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಈ ವೇಳೆ, ಕಾನ್ಸ್ ಟೇಬಲ್ ವಾಸುದೇವ ಆರೋಪಿಗಳಿಗೆ ಮಾಹಿತಿ ನೀಡಿದ್ದ. ಮತ್ತು ಅವರೊಂದಿಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಎಸಿಪಿ ನೇರವಾಗಿ ಪೊಲೀಸ್ ಕಮಿಷನರಿಗೆ ವರದಿ ಕೊಟ್ಟಿದ್ದರು. ಇಲಾಖಾ ತನಿಖೆ ಬಾಕಿಯಿರಿಸಿ ಪೊಲೀಸ್ ಕಮಿಷನರ್ ವಾಸುದೇವ ಅವರನ್ನು ಅಮಾನತು ಮಾಡಿದ್ದಾರೆ. ಪ್ರತಿ ಠಾಣೆಯ ವ್ಯಾಪ್ತಿಯಲ್ಲೂ ದಿನವಹಿ ಆಗುಹೋಗುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಠಾಣಾಧಿಕಾರಿಗಳಿಗೆ ವರದಿ ಕೊಡಲು ಒಬ್ಬರು ಅಥವಾ ಇಬ್ಬರು ಸಿಬಂದಿ ಇರುತ್ತಾರೆ. ಠಾಣೆಯ ವ್ಯಾಪ್ತಿಯಲ್ಲಿ ಏನೇ ಕಿತಾಪತಿ ಆದರೂ, ಎಡವಟ್ಟು ನಡೆದರೂ ಅದಕ್ಕೆ ಅದೇ ಸಿಬಂದಿಯನ್ನು ಹೊಣೆ ಮಾಡಲಾಗುತ್ತದೆ.
Mangalore Illegal gambling at Talapady, Ullal police constable Vasudev suspended by Police commissioner Kuldeep Kumar Jain for showing negligence in duty. Recently a illegal gambling centre lead by a panchyath member was raided by Ullal Acp.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm