ಬ್ರೇಕಿಂಗ್ ನ್ಯೂಸ್
23-05-23 04:52 pm Mangalore Correspondent ಕರಾವಳಿ
ಪುತ್ತೂರು, ಮೇ 23 : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಹಿಂದು ಮಹಾಸಭಾ ಕಿಡಿಕಾರಿದ್ದು, ನಳಿನ್ ಅವರಿಗೆ ತಾಕತ್ತಿದ್ರೆ ಪಕ್ಷೇತರರಾಗಿ ಸ್ಪರ್ಧಿಸಲಿ. ಮೋದಿ, ಯೋಗಿ ಹೆಸರು ಎತ್ತದೆ ಚುನಾವಣೆ ಎದುರಿಸಿ ಅರುಣ್ ಪುತ್ತಿಲ ಪಡೆದ ಮತಕ್ಕಿಂತ ಹತ್ತು ಶೇಕಡಾ ಮತ ಪಡೆದು ತೋರಿಸಲಿ ಎಂದು ಹಿಂದೂ ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಅಮೀನ್ ಹೇಳಿದ್ದಾರೆ.
ಅರುಣ್ ಪುತ್ತಿಲ ಅವರ 10% ಮತವನ್ನ ಪಡೆದು ತೋರಿಸಿ, ನಿಮ್ಗೆ ತಾಕತ್ ಇದ್ಯಾ ಅಂತ ನೋಡಿ ಬಿಡೋಣ. ಈ ನಡುವೆ ಹರೀಶ್ ಪೂಂಜಾನಂತ ಓರ್ವ ಶಾಸಕ ಸತ್ಯಜಿತ್, ತಿಮರೋಡಿ ಬಗ್ಗೆ ಮಾತಾಡ್ತಾರೆ. ಅವ್ರ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಬಿಜೆಪಿ ಶಾಸಕರಿಗೆ. ಅಧಿಕಾರ ಸಿಕ್ಕಿದ ಕೂಡ್ಲೇ ಬಾಯಿಗೆ ಬಂದಾಗೆ ಮಾತಾಡೋದು ತಪ್ಪು.
ಪೀಠದಲ್ಲಿ ಕೂರಿಸಿದ್ದೇವೋ, ಹಾಗೆಯೇ ಇಳಿಸೋದು ಗೊತ್ತು, ಹಿಂದೂ ಮಹಾಸಭಾ ಎಚ್ಚರಿಕೆ ಕೊಡ್ತಿದೆ. ನೈತಿಕತೆ ಇದ್ರೆ ಬಿಜೆಪಿ ಶಾಸಕರು ಮೌನವಾಗಿರಿ. ಸಾಧ್ಯವಾದ್ರೆ ಹಿಂದೂ ಕಾರ್ಯಕರ್ತರಿಗೆ, ಹಿಂದುತ್ವವಾದಿಗಳಿಗೆ ಸಹಾಯ ಮಾಡಿ, ಅದು ಬಿಟ್ಟು ಹಿಂಬಾಗಿಲಿನಲ್ಲಿ ಅಧಿಕಾರ ಬಳಸಿ ದೌರ್ಜನ್ಯ ಎಸೆಗೋದು ಮಾಡಿದ್ರೆ ನಾವು ಸುಮ್ಮನಿರಲ್ಲ.
ಎಲ್ಲ ಹಿಂದೂ ಸಂಘಟನೆಗಳನ್ನ ಜೊತೆ ಸೇರಿಸಿಕೊಂಡು ಬಿಜೆಪಿ ವಿರುದ್ಧ ಹೋರಾಟದ ಹಾದಿ ಹಿಡಿಯುತ್ತೇವೆ, 2024ರ ಲೋಕಸಭಾ ಚುನಾವಣೆ ಇದೆ. ನಾವು ಮೋದಿ ನೋಡಿಕೊಂಡು ಸುಮ್ಮನಿದ್ದೇವೆ, ಅದು ಬಿಟ್ಟು ನಿಮ್ಮ ಮುಖ ನೋಡಿ ಸುಮ್ಮನಿರಲ್ಲ. ಇದಕ್ಕೆಲ್ಲ ಉತ್ತರ ಕೊಡೋದಕ್ಕೂ ಬರುತ್ತೆ.
ಯಾವಾನಾದ್ರೂ ಒಬ್ಬ ಶಾಸಕನ ಮಗನಾಗಲಿ ಮಂತ್ರಿಯ ಮಗನಾಗಲಿ ಹೋರಾಟದ ಹಾದಿಯಲ್ಲಿದ್ದಾರಾ..? ಹಾಗಾಗಿ ಎಚ್ಚರಿಕೆ ಕೊಡ್ತಾ ಇದ್ದೇವೆ. ಪುತ್ತೂರಿನ ಪೊಲೀಸ್ ದೌರ್ಜನ್ಯ ಪ್ರಕರಣದಲ್ಲಿ ಸರಿಯಾದ ನ್ಯಾಯ ಸಿಕ್ಕಿಲ್ಲ. ಈ ಕೂಡಲೇ ಡಿವೈಎಸ್ಪಿ ಅವರನ್ನ ಅಮಾನತು ಮಾಡ್ಬೇಕು. ಇಲ್ಲದಿದ್ದಲ್ಲಿ ನಾವು ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಸುದ್ದಿಗೋಷ್ಟಿಯಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅಮೀನ್ ಎಚ್ಚರಿಕೆ ನೀಡಿದ್ದಾರೆ.
Hindu Mahasabha Dharmendra Nayaka slams BJP Nalin Kateel, challenges if he can get 10 percent of votes of Arun Puthila in Puttur standing as an Independent candidate.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm