ಬ್ರೇಕಿಂಗ್ ನ್ಯೂಸ್
23-05-23 04:52 pm Mangalore Correspondent ಕರಾವಳಿ
ಪುತ್ತೂರು, ಮೇ 23 : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಹಿಂದು ಮಹಾಸಭಾ ಕಿಡಿಕಾರಿದ್ದು, ನಳಿನ್ ಅವರಿಗೆ ತಾಕತ್ತಿದ್ರೆ ಪಕ್ಷೇತರರಾಗಿ ಸ್ಪರ್ಧಿಸಲಿ. ಮೋದಿ, ಯೋಗಿ ಹೆಸರು ಎತ್ತದೆ ಚುನಾವಣೆ ಎದುರಿಸಿ ಅರುಣ್ ಪುತ್ತಿಲ ಪಡೆದ ಮತಕ್ಕಿಂತ ಹತ್ತು ಶೇಕಡಾ ಮತ ಪಡೆದು ತೋರಿಸಲಿ ಎಂದು ಹಿಂದೂ ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಅಮೀನ್ ಹೇಳಿದ್ದಾರೆ.
ಅರುಣ್ ಪುತ್ತಿಲ ಅವರ 10% ಮತವನ್ನ ಪಡೆದು ತೋರಿಸಿ, ನಿಮ್ಗೆ ತಾಕತ್ ಇದ್ಯಾ ಅಂತ ನೋಡಿ ಬಿಡೋಣ. ಈ ನಡುವೆ ಹರೀಶ್ ಪೂಂಜಾನಂತ ಓರ್ವ ಶಾಸಕ ಸತ್ಯಜಿತ್, ತಿಮರೋಡಿ ಬಗ್ಗೆ ಮಾತಾಡ್ತಾರೆ. ಅವ್ರ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಬಿಜೆಪಿ ಶಾಸಕರಿಗೆ. ಅಧಿಕಾರ ಸಿಕ್ಕಿದ ಕೂಡ್ಲೇ ಬಾಯಿಗೆ ಬಂದಾಗೆ ಮಾತಾಡೋದು ತಪ್ಪು.
ಪೀಠದಲ್ಲಿ ಕೂರಿಸಿದ್ದೇವೋ, ಹಾಗೆಯೇ ಇಳಿಸೋದು ಗೊತ್ತು, ಹಿಂದೂ ಮಹಾಸಭಾ ಎಚ್ಚರಿಕೆ ಕೊಡ್ತಿದೆ. ನೈತಿಕತೆ ಇದ್ರೆ ಬಿಜೆಪಿ ಶಾಸಕರು ಮೌನವಾಗಿರಿ. ಸಾಧ್ಯವಾದ್ರೆ ಹಿಂದೂ ಕಾರ್ಯಕರ್ತರಿಗೆ, ಹಿಂದುತ್ವವಾದಿಗಳಿಗೆ ಸಹಾಯ ಮಾಡಿ, ಅದು ಬಿಟ್ಟು ಹಿಂಬಾಗಿಲಿನಲ್ಲಿ ಅಧಿಕಾರ ಬಳಸಿ ದೌರ್ಜನ್ಯ ಎಸೆಗೋದು ಮಾಡಿದ್ರೆ ನಾವು ಸುಮ್ಮನಿರಲ್ಲ.
ಎಲ್ಲ ಹಿಂದೂ ಸಂಘಟನೆಗಳನ್ನ ಜೊತೆ ಸೇರಿಸಿಕೊಂಡು ಬಿಜೆಪಿ ವಿರುದ್ಧ ಹೋರಾಟದ ಹಾದಿ ಹಿಡಿಯುತ್ತೇವೆ, 2024ರ ಲೋಕಸಭಾ ಚುನಾವಣೆ ಇದೆ. ನಾವು ಮೋದಿ ನೋಡಿಕೊಂಡು ಸುಮ್ಮನಿದ್ದೇವೆ, ಅದು ಬಿಟ್ಟು ನಿಮ್ಮ ಮುಖ ನೋಡಿ ಸುಮ್ಮನಿರಲ್ಲ. ಇದಕ್ಕೆಲ್ಲ ಉತ್ತರ ಕೊಡೋದಕ್ಕೂ ಬರುತ್ತೆ.
ಯಾವಾನಾದ್ರೂ ಒಬ್ಬ ಶಾಸಕನ ಮಗನಾಗಲಿ ಮಂತ್ರಿಯ ಮಗನಾಗಲಿ ಹೋರಾಟದ ಹಾದಿಯಲ್ಲಿದ್ದಾರಾ..? ಹಾಗಾಗಿ ಎಚ್ಚರಿಕೆ ಕೊಡ್ತಾ ಇದ್ದೇವೆ. ಪುತ್ತೂರಿನ ಪೊಲೀಸ್ ದೌರ್ಜನ್ಯ ಪ್ರಕರಣದಲ್ಲಿ ಸರಿಯಾದ ನ್ಯಾಯ ಸಿಕ್ಕಿಲ್ಲ. ಈ ಕೂಡಲೇ ಡಿವೈಎಸ್ಪಿ ಅವರನ್ನ ಅಮಾನತು ಮಾಡ್ಬೇಕು. ಇಲ್ಲದಿದ್ದಲ್ಲಿ ನಾವು ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಸುದ್ದಿಗೋಷ್ಟಿಯಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅಮೀನ್ ಎಚ್ಚರಿಕೆ ನೀಡಿದ್ದಾರೆ.
Hindu Mahasabha Dharmendra Nayaka slams BJP Nalin Kateel, challenges if he can get 10 percent of votes of Arun Puthila in Puttur standing as an Independent candidate.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm