ಬ್ರೇಕಿಂಗ್ ನ್ಯೂಸ್
23-05-23 05:28 pm Mangalore Correspondent ಕರಾವಳಿ
ಪುತ್ತೂರು, ಮೇ 23 : ಪೊಲೀಸ್ ದೌರ್ಜನ್ಯದಿಂದ ತೀವ್ರ ಹಲ್ಲೆಗೀಡಾಗಿರುವ ಬಿಜೆಪಿ ಕಾರ್ಯಕರ್ತ ಅವಿನಾಶ್ ಅವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ಬಗ್ಗೆ ವೈದ್ಯರು ವರದಿ ಕೊಟ್ಟಿದ್ದಾರೆ. ಕಿವಿಯ ಸ್ಕ್ಯಾನಿಂಗ್ ವೇಳೆ ತಮಟೆಗೆ ಪೆಟ್ಟು ಬಿದ್ದಿರುವುದು ಕಂಡುಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಆನಂತರ, ಮೇ 15 ರ ಮಧ್ಯರಾತ್ರಿ ಅರುಣ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ಹೋಗಿ ಹಲ್ಲೆಗೀಡಾದ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ಬಂದಿದ್ದರು. ಇಬ್ಬರು ಕಾರ್ಯಕರ್ತರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಪುತ್ತೂರಿನ ಡಿವೈಎಸ್ಪಿ, ಸಂಪ್ಯ ಠಾಣೆಯ ಎಸ್ಐ ಮತ್ತು ಪೊಲೀಸ್ ಸಿಬಂದಿ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಂಪ್ಯ ಠಾಣೆ ಎಸ್ಐ ಮತ್ತು ಸಿಬಂದಿಯನ್ನು ಅಮಾನತು ಮಾಡಿ, ಡಿವೈಎಸ್ಪಿಯನ್ನು ರಜೆಯಲ್ಲಿ ಕಳುಹಿಸಲಾಗಿತ್ತು.
ತೀವ್ರ ಗಾಯಗೊಂಡಿದ್ದ ಅವಿನಾಶ್ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿದ್ದು ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರು ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾಗಿದ್ದು ಎರಡು ದಿನದೊಳಗೆ ಹಲ್ಲೆ ನಡೆಸಿರುವ ಡಿವೈಎಸ್ಪಿ ಅಧಿಕಾರಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕ್ರಮ ಜರುಗಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
Puttur Police Autrocity over BJP banner row, Victim Avinash ear drum damaged, Arun Puthila demands DYSP suspension for brutal third degree tortured on seven hindu karyakartas arrested over footwear garland on Nalin Kateel and Sadananada Gowda banner.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 02:04 pm
HK News Staffer
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am