ಬ್ರೇಕಿಂಗ್ ನ್ಯೂಸ್
24-05-23 01:00 pm Udupi Correspondent ಕರಾವಳಿ
ಉಡುಪಿ, ಮೇ 24: ಉಡುಪಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಡ್ಡಾದಿಡ್ಡಿ ಕಾರುಗಳನ್ನು ಚಲಾಯಿಸಿ ವಿಡಿಯೋ ಮೀಮ್ಸ್ ಹಾಕಿದ್ದ ನಾಲ್ವರು ಯುವಕರನ್ನು ಕಾಪು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋದಲ್ಲಿದ್ದ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ನಾಲ್ವರು ಚಾಲಕರ ಸಹಿತ ನಾಲ್ಕು ವಾಹನಗಳನ್ನು ಕಾಪು ಪೊಲೀಸರು ವಶಪಡಿಸಿದ್ದಾರೆ.

ವಾಹನ ಚಾಲಕರನ್ನು ಉಡುಪಿಯ ಶಾನೂನ್ ಡಿಸೋಜ(25), ಉಡುಪಿ ಕೊಡಂತೂರಿನ ವಿವೇಕ್(23), ಉದ್ಯಾವರ ಗುಡ್ಡೆ ಅಂಗಡಿ ನಿವಾಸಿ ಅಯಾನ್(24) ಹಾಗೂ ಕುಂಜಿಬೆಟ್ಟು ನಿವಾಸಿ ಮಿಶಾಲುದ್ದೀನ್ (23) ಎಂದು ಗುರುತಿಸಲಾಗಿದೆ. ಇವರ ಮಹೀಂದ್ರಾ ಜೀಪು, ಕ್ರೆಟಾ ಕಾರು, ಫಾರ್ಚುನರ್ ಮತ್ತು ಸ್ವಿಫ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಜೀಪು ಹಾಗೂ 3 ಕಾರುಗಳನ್ನು ಅದರ ಚಾಲಕರು ಅತೀ ವೇಗ ಮತ್ತು ತೀವ್ರ ಅಜಾಗರೂಕತೆಯಿಂದ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ವಿಡಿಯೋ ವೈರಲ್ ಆಗುತ್ತಿರುವ ಬಗ್ಗೆ ದೂರು ಬಂದಿತ್ತು. ಪರಿಶೀಲಿಸಿದಾಗ ಕಟಪಾಡಿ ಸಮೀಪದ ಮೂಡಬೆಟ್ಟು ಗ್ರಾಮದಿಂದ ಮೂಳೂರು ಗ್ರಾಮದ ವರೆಗಿನ ರಾ.ಹೆ. 66ರ ಉಡುಪಿ- ಮಂಗಳೂರು ರಸ್ತೆಯಲ್ಲಿ ಮೇ 19ರಿಂದ ಮೇ 23ರ ನಡುವೆ ವಿಡಿಯೋ ಮಾಡಿರುವುದು ತಿಳಿದುಬಂತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಡಿಯೋದಲ್ಲಿನ ವಾಹನಗಳ ನಂಬ್ರಗಳನ್ನು ಪರಿಶೀಲಿಸಿ ವಾಹನಗಳ ಗುರುತು ಪತ್ತೆ ಹಚ್ಚಿದ ಪೊಲೀಸರು ಚಾಲಕರು ಮತ್ತು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕಾಪು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Police booked cases against four drivers, seize cars and arrested them for rash driving and obstructing smooth flow of vehicular traffic on the National Highway 66. The drivers who have been arrested are Ayaan (24) a resident of Guddeyangady Udayavara village, Udupi who was driving a Creta, Mishaluddin (23), a resident of Kunjibettu, Udupi who was driving a Thar, Shanoon D’Souza (25), a resident of Haika Building, Udupi who was driving a fortuner and Vivek (23), a resident of Kodanthur, Udupi who was driving a Swift.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm