ಬ್ರೇಕಿಂಗ್ ನ್ಯೂಸ್
24-05-23 11:01 pm Mangalore Correspondent ಕರಾವಳಿ
ಮಂಗಳೂರು, ಮೇ 24 : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 153, 153A, 505 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ.ಪೂಜಾರಿ ನೀಡಿದ ದೂರಿನಂತೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೋಮು ಪ್ರಚೋದಕ ಹಾಗೂ ದ್ವೇಷ ಹರಡುವ ರೀತಿಯ ಭಾಷಣ ಮಾಡಿದ ಆರೋಪದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಮಿತಾ ಪೂಜಾರಿ ದೂರು ನೀಡಿದ್ದರು.

ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಹೇಳಿಕೆ ನೀಡಿದ್ದರು. 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ತುಳು ಭಾಷೆಯಲ್ಲಿ ಭಾಷಣ ಮಾಡಿದ್ದು ಈಗ ಕೊರಳು ಸುತ್ತಿಕೊಂಡಿದೆ. ಭಾಷಣದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾಗಿ ಹಿಂದು ಸಂಘಟನೆಗಳ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಸತ್ಯಜಿತ್ ಸುರತ್ಕಲ್ ಅವರನ್ನು ಉದ್ದೇಶಿಸಿ, ನೀವು ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದೀರಿ. 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರಾ.. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರಾ.. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಕ್ಷೇತ್ರದ ಜನ ಕೇಳುತ್ತಿದ್ದಾರೆ ಎಂದು ಶಾಸಕ ಪೂಂಜ ಹೇಳಿರುವ ವಿಡಿಯೋ ವೈರಲ್ ಆಗಿತ್ತು. ಸಭೆಯಲ್ಲಿ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡುವ ರೀತಿ ಮಾತನಾಡಿದ್ದು ಕಾಂಗ್ರೆಸಿಗರ ಸಿಟ್ಟಿಗೆ ಕಾರಣವಾಗಿದೆ.
Hate speech against CM Siddaramaiah FIR registered against MLA Harish Poonja at Belthangady police station
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm