ಬ್ರೇಕಿಂಗ್ ನ್ಯೂಸ್
25-05-23 12:47 pm Mangalore Correspondent ಕರಾವಳಿ
ಮಂಗಳೂರು, ಮೇ 25 : ದುಬೈಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂದು ಬೆಳಗ್ಗೆ 8.30ರ ವೇಳೆಗೆ ಮಂಗಳೂರಿನಿಂದ ದುಬೈಗೆ ಹೊರಡಲು ಅನುವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿದೆ. ಪ್ರಯಾಣಿಕರನ್ನು ಹೊತ್ತುಕೊಂಡು ವಿಮಾನ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗಲೇ ಹಕ್ಕಿಯೊಂದು ಹಾರಿ ಬಂದು ವಿಮಾನದ ರೆಕ್ಕೆಗೆ ಬಡಿದಿದೆ. ಏಕಾಏಕಿ ರೆಕ್ಕೆಯ ಭಾಗಕ್ಕೆ ಡಿಕ್ಕಿಯಾಗಿದ್ದರಿಂದ ತಕ್ಷಣ ಅಪಾಯದ ಸೂಚನೆ ಅರಿತ ಪೈಲಟ್, ನಿಲ್ದಾಣದ ಮಾಹಿತಿ ಕೇಂದ್ರಕ್ಕೆ ಸೂಚನೆ ರವಾನಿಸಿದ್ದಾರೆ. ಅಲ್ಲದೆ, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಸ್ ಬಂದಿದ್ದು ಕೂಡಲೇ ಭದ್ರತಾ ಸಿಬಂದಿ ತಪಾಸಣೆ ನಡೆಸಿದ್ದಾರೆ.
ಆನಂತರ, ಎಲ್ಲ ಪ್ರಯಾಣಿಕರನ್ನ ಇಳಿಸಿ ತಪಾಸಣೆ ಕೈಗೊಂಡಿದ್ದು ಅದೇ ವೇಳೆಗೆ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ಇಂಡಿಗೋ ವಿಮಾನದಲ್ಲಿ ದುಬೈ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಕ್ಕಿ ಡಿಕ್ಕಿಯಿಂದ ಯಾವುದೇ ಅಪಾಯ ಸಂಭವಿಸಿಲ್ಲವಾದರೂ, ಕೆಲ ಕಾಲ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾಯಿತು.
Major tragedy was averted at the Mangaluru International Airport in Karnataka's Dakshina Kannada district when a Dubai-bound Indigo flight suffered a bird hit while taking off on Thursday.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm