ಬ್ರೇಕಿಂಗ್ ನ್ಯೂಸ್
25-05-23 12:47 pm Mangalore Correspondent ಕರಾವಳಿ
ಮಂಗಳೂರು, ಮೇ 25 : ದುಬೈಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂದು ಬೆಳಗ್ಗೆ 8.30ರ ವೇಳೆಗೆ ಮಂಗಳೂರಿನಿಂದ ದುಬೈಗೆ ಹೊರಡಲು ಅನುವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿದೆ. ಪ್ರಯಾಣಿಕರನ್ನು ಹೊತ್ತುಕೊಂಡು ವಿಮಾನ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗಲೇ ಹಕ್ಕಿಯೊಂದು ಹಾರಿ ಬಂದು ವಿಮಾನದ ರೆಕ್ಕೆಗೆ ಬಡಿದಿದೆ. ಏಕಾಏಕಿ ರೆಕ್ಕೆಯ ಭಾಗಕ್ಕೆ ಡಿಕ್ಕಿಯಾಗಿದ್ದರಿಂದ ತಕ್ಷಣ ಅಪಾಯದ ಸೂಚನೆ ಅರಿತ ಪೈಲಟ್, ನಿಲ್ದಾಣದ ಮಾಹಿತಿ ಕೇಂದ್ರಕ್ಕೆ ಸೂಚನೆ ರವಾನಿಸಿದ್ದಾರೆ. ಅಲ್ಲದೆ, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಸ್ ಬಂದಿದ್ದು ಕೂಡಲೇ ಭದ್ರತಾ ಸಿಬಂದಿ ತಪಾಸಣೆ ನಡೆಸಿದ್ದಾರೆ.
ಆನಂತರ, ಎಲ್ಲ ಪ್ರಯಾಣಿಕರನ್ನ ಇಳಿಸಿ ತಪಾಸಣೆ ಕೈಗೊಂಡಿದ್ದು ಅದೇ ವೇಳೆಗೆ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ಇಂಡಿಗೋ ವಿಮಾನದಲ್ಲಿ ದುಬೈ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಕ್ಕಿ ಡಿಕ್ಕಿಯಿಂದ ಯಾವುದೇ ಅಪಾಯ ಸಂಭವಿಸಿಲ್ಲವಾದರೂ, ಕೆಲ ಕಾಲ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾಯಿತು.
Major tragedy was averted at the Mangaluru International Airport in Karnataka's Dakshina Kannada district when a Dubai-bound Indigo flight suffered a bird hit while taking off on Thursday.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 02:04 pm
HK News Staffer
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am