ಬ್ರೇಕಿಂಗ್ ನ್ಯೂಸ್
28-05-23 07:00 pm Mangalore Correspondent ಕರಾವಳಿ
ಪುತ್ತೂರು, ಮೇ 28 : ಕಡಬ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆ ದಾಳಿ ನಡೆಸಿದ್ದು ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕಾಡಾನೆ ತಿವಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಡಬ ತಾಲೂಕಿನ ಇಚ್ಲಂಪಾಡಿಯ ನಡುಮನೆ ಕ್ರಾಸ್ ಎಂಬಲ್ಲಿ ಘಟನೆ ನಡೆದಿದ್ದು ವಿಜು ಕುಮಾರ್ ಎಂಬವರು ಕಾಡಾನೆ ದಾಳಿಗೀಡಾದವರು. ಅವರಿಗೆ ಕಡಬದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಪುತ್ತೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇಚ್ಲಂಪಾಡಿ ಪರಿಸರದಲ್ಲಿ ಎರಡು ಕಾಡಾನೆ ಬೀಡು ಬಿಟ್ಟಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ. ಕಡಬ ವ್ಯಾಪ್ತಿಯಲ್ಲಿ ಎರಡು ತಿಂಗಳ ಹಿಂದೆ ಕಾಡಾನೆ ದಾಳಿಗೆ ಯುವತಿ ಸೇರಿ ಇಬ್ಬರು ಸಾವಿಗೀಡಾಗಿದ್ದರು. ಆನಂತರ, ಕಾರ್ಯಾಚರಣೆ ನಡೆಸಿದ್ದ ಅರಣ್ಯ ಸಿಬಂದಿ ಒಂದು ಕಾಡಾನೆಯನ್ನು ಸೆರೆಹಿಡಿದು ತೆರಳಿದ್ದರು. ಇದೀಗ ಮತ್ತೆ ಕಾಡಾನೆ ಮನುಷ್ಯನ ಮೇಲೆ ದಾಳಿ ನಡೆಸಿದ್ದು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಹೊಸ ಸವಾಲು ಎದುರಾಗಿದೆ.
Kadaba wild elephant attack, one seriously injured, villagers in panic. Viji kumar was attacked by elephant. Two wild elephants have been suspected moving around the village.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm