ಬ್ರೇಕಿಂಗ್ ನ್ಯೂಸ್
29-05-23 08:18 pm Mangalore Correspondent ಕರಾವಳಿ
ಮಂಗಳೂರು, ಮೇ 29: ತುಳು ಭಾಷೆಯನ್ನು ದ್ವಿತೀಯ ರಾಜ್ಯ ಭಾಷೆಯಾಗಿ ಮಾನ್ಯತೆ ನೀಡುವ ಸಲುವಾಗಿ ಡಾ.ಮೋಹನ ಆಳ್ವಾ ನೇತೃತ್ವದ ಸಮಿತಿಯ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ. ಭಾಷೆಗೆ ಮಾನ್ಯತೆ ನೀಡುವ ವಿಚಾರದಲ್ಲಿ ಬಿಜೆಪಿ ಸರಕಾರ 95 ಶೇಕಡಾ ಕೆಲಸ ಮಾಡಿ ಮುಗಿಸಿದೆ. ಇನ್ನೈದು ಪರ್ಸೆಂಟ್ ಅಷ್ಟೇ ಬಾಕಿಯುಳಿದಿದ್ದು ಅದನ್ನು ಕಾಂಗ್ರೆಸ್ ಸರಕಾರ ಆದಷ್ಟು ಬೇಗ ಮಾಡಲಿ ಎಂದು ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪ್ರಮಾಣ ವಚನ ಸಂದರ್ಭದಲ್ಲಿ ತುಳುನಾಡನ್ನು ಪ್ರತಿನಿಧಿಸುವ ಶಾಲು ಹಾಕ್ಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ನಮಗೂ ಮಹದಾಸೆ ಇದೆ. ಆ ನಿಟ್ಟಿನಲ್ಲಿ ನಾವು ತಜ್ಞರ ಸಮಿತಿ ಮಾಡಿ ವರದಿ ಪಡೆದಿದ್ದೇವೆ. ಚುನಾವಣೆಗೂ ಮುನ್ನ ವರದಿಯನ್ನು ಪಡೆಯಲಾಗಿತ್ತು. ಆ ವರದಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿದೆ. ಭಾಷೆಗೆ ಮಾನ್ಯತೆ ನೀಡುವ ವಿಚಾರದಲ್ಲಿ ನಾವು 95 ಶೇಕಡಾ ಕೆಲಸ ಮುಗಿಸಿದ್ದೇವೆ. ಚುನಾವಣೆ ಘೋಷಣೆ ಆಗಿದ್ದರಿಂದ ಕೊನೆಕ್ಷಣದಲ್ಲಿ ಮಾನ್ಯತೆ ನೀಡಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದರು.
ಬಿಜೆಪಿ ಹೀನಾಯ ಸೋಲಿನ ಬಳಿಕ ವಿಪಕ್ಷ ನಾಯಕನನ್ನು ನೇಮಿಸುವುದಕ್ಕೂ ಆಗಿಲ್ಲವೇ ಎಂಬ ಪ್ರಶ್ನೆಗೆ, ವಿಪಕ್ಷ ನಾಯಕನ ಅಗತ್ಯ ಇರುವುದು ಮುಂದಿನ ಅಧಿವೇಶನಕ್ಕೆ. ಅಲ್ಲಿ ವರೆಗೆ ವಿಪಕ್ಷ ನಾಯಕ ಎಂಬುದು ಬೇಕಿಲ್ಲ. ನಾವೆಲ್ಲ ಬಿಜೆಪಿ ಶಾಸಕರು ವಿಪಕ್ಷದವರೇ. ಜುಲೈ ವೇಳೆಗೆ ಅಧಿವೇಶನ ಆಗೋದಕ್ಕೂ ಮುನ್ನ ವಿಪಕ್ಷ ನಾಯಕರ ನೇಮಕ ಆಗುತ್ತದೆ ಎಂದರು. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಕೂಗು ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ಅದೆಲ್ಲ ನಮಗೆ ಗೊತ್ತಿಲ್ಲ. ಮೇಲಿನವರು ತೀರ್ಮಾನಿಸುವ ವಿಚಾರ ಎಂದು ಹೇಳಿದರು.
Tulu as 2nd official language, report filed by Mohan Alva, let Congress make the final decision says Mla Vedavyas Kamath in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 02:04 pm
HK News Staffer
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am