ಬ್ರೇಕಿಂಗ್ ನ್ಯೂಸ್
30-10-20 12:06 pm Mangalore Correspondent ಕರಾವಳಿ
ಬೆಳ್ತಂಗಡಿ, ಅಕ್ಟೋಬರ್ 30: ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡಿನಲ್ಲಿದ್ದ ಆನೆಮರಿ ವಾಪಸ್ ಹೋಗಲಾಗದೆ ತೋಟದಲ್ಲಿ ಉಳಿದು ಬಿಟ್ಟ ಘಟನೆ ತಾಲೂಕಿನ ಕಡಿರುದ್ಯಾವರದಲ್ಲಿ ನಡೆದಿದೆ.
ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡ ಎಂಬವರ ತೋಟಕ್ಕೆ ನಿನ್ನೆ ರಾತ್ರಿ ಆನೆಗಳ ಹಿಂಡು ನುಗ್ಗಿದ್ದು ಅಡಿಕೆ ತೋಟವನ್ನು ನಾಶ ಮಾಡಿದೆ. ಆದರೆ ಆನೆಗಳ ಹಿಂಡು ತೋಟದಿಂದ ಮರಳಿ ಕಾಡಿಗೆ ಹೋಗುವ ವೇಳೆಗೆ ಮರಿಯಾನೆ ಉಳಿದು ಬಿಟ್ಟಿದೆ. ಆನೆಯ ಮರಿ ತೋಟದಲ್ಲೇ ಉಳಿದು ತಾಯಿ ಆನೆಗಾಗಿ ಕರೆಯುತ್ತಾ ಊಳಿಡುತ್ತಿರುವುದು ಕಂಡುಬಂದಿದೆ.

ಡೀಕಯ್ಯ ಗೌಡರು ಬೆಳಗ್ಗೆ ತೋಟಕ್ಕೆ ಹೋದಾಗ, ಆನೆ ಮರಿ ತೋಟದಲ್ಲಿ ಇರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕುತೂಲಹಲದಿಂದ ಜನರೂ ಭೇಟಿ ನೀಡುತ್ತಿದ್ದಾರೆ.
A wild baby elephant was found inside farmland in Belthanagady after its mother destroys the farm and leaving its baby abandoned.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm