ಬ್ರೇಕಿಂಗ್ ನ್ಯೂಸ್
30-10-20 12:06 pm Mangalore Correspondent ಕರಾವಳಿ
ಬೆಳ್ತಂಗಡಿ, ಅಕ್ಟೋಬರ್ 30: ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡಿನಲ್ಲಿದ್ದ ಆನೆಮರಿ ವಾಪಸ್ ಹೋಗಲಾಗದೆ ತೋಟದಲ್ಲಿ ಉಳಿದು ಬಿಟ್ಟ ಘಟನೆ ತಾಲೂಕಿನ ಕಡಿರುದ್ಯಾವರದಲ್ಲಿ ನಡೆದಿದೆ.
ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡ ಎಂಬವರ ತೋಟಕ್ಕೆ ನಿನ್ನೆ ರಾತ್ರಿ ಆನೆಗಳ ಹಿಂಡು ನುಗ್ಗಿದ್ದು ಅಡಿಕೆ ತೋಟವನ್ನು ನಾಶ ಮಾಡಿದೆ. ಆದರೆ ಆನೆಗಳ ಹಿಂಡು ತೋಟದಿಂದ ಮರಳಿ ಕಾಡಿಗೆ ಹೋಗುವ ವೇಳೆಗೆ ಮರಿಯಾನೆ ಉಳಿದು ಬಿಟ್ಟಿದೆ. ಆನೆಯ ಮರಿ ತೋಟದಲ್ಲೇ ಉಳಿದು ತಾಯಿ ಆನೆಗಾಗಿ ಕರೆಯುತ್ತಾ ಊಳಿಡುತ್ತಿರುವುದು ಕಂಡುಬಂದಿದೆ.

ಡೀಕಯ್ಯ ಗೌಡರು ಬೆಳಗ್ಗೆ ತೋಟಕ್ಕೆ ಹೋದಾಗ, ಆನೆ ಮರಿ ತೋಟದಲ್ಲಿ ಇರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕುತೂಲಹಲದಿಂದ ಜನರೂ ಭೇಟಿ ನೀಡುತ್ತಿದ್ದಾರೆ.
A wild baby elephant was found inside farmland in Belthanagady after its mother destroys the farm and leaving its baby abandoned.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm