ಬ್ರೇಕಿಂಗ್ ನ್ಯೂಸ್
30-10-20 12:06 pm Mangalore Correspondent ಕರಾವಳಿ
ಬೆಳ್ತಂಗಡಿ, ಅಕ್ಟೋಬರ್ 30: ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡಿನಲ್ಲಿದ್ದ ಆನೆಮರಿ ವಾಪಸ್ ಹೋಗಲಾಗದೆ ತೋಟದಲ್ಲಿ ಉಳಿದು ಬಿಟ್ಟ ಘಟನೆ ತಾಲೂಕಿನ ಕಡಿರುದ್ಯಾವರದಲ್ಲಿ ನಡೆದಿದೆ.
ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡ ಎಂಬವರ ತೋಟಕ್ಕೆ ನಿನ್ನೆ ರಾತ್ರಿ ಆನೆಗಳ ಹಿಂಡು ನುಗ್ಗಿದ್ದು ಅಡಿಕೆ ತೋಟವನ್ನು ನಾಶ ಮಾಡಿದೆ. ಆದರೆ ಆನೆಗಳ ಹಿಂಡು ತೋಟದಿಂದ ಮರಳಿ ಕಾಡಿಗೆ ಹೋಗುವ ವೇಳೆಗೆ ಮರಿಯಾನೆ ಉಳಿದು ಬಿಟ್ಟಿದೆ. ಆನೆಯ ಮರಿ ತೋಟದಲ್ಲೇ ಉಳಿದು ತಾಯಿ ಆನೆಗಾಗಿ ಕರೆಯುತ್ತಾ ಊಳಿಡುತ್ತಿರುವುದು ಕಂಡುಬಂದಿದೆ.
ಡೀಕಯ್ಯ ಗೌಡರು ಬೆಳಗ್ಗೆ ತೋಟಕ್ಕೆ ಹೋದಾಗ, ಆನೆ ಮರಿ ತೋಟದಲ್ಲಿ ಇರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕುತೂಲಹಲದಿಂದ ಜನರೂ ಭೇಟಿ ನೀಡುತ್ತಿದ್ದಾರೆ.
A wild baby elephant was found inside farmland in Belthanagady after its mother destroys the farm and leaving its baby abandoned.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am