ಬ್ರೇಕಿಂಗ್ ನ್ಯೂಸ್
30-10-20 12:06 pm Mangalore Correspondent ಕರಾವಳಿ
ಬೆಳ್ತಂಗಡಿ, ಅಕ್ಟೋಬರ್ 30: ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡಿನಲ್ಲಿದ್ದ ಆನೆಮರಿ ವಾಪಸ್ ಹೋಗಲಾಗದೆ ತೋಟದಲ್ಲಿ ಉಳಿದು ಬಿಟ್ಟ ಘಟನೆ ತಾಲೂಕಿನ ಕಡಿರುದ್ಯಾವರದಲ್ಲಿ ನಡೆದಿದೆ.
ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡ ಎಂಬವರ ತೋಟಕ್ಕೆ ನಿನ್ನೆ ರಾತ್ರಿ ಆನೆಗಳ ಹಿಂಡು ನುಗ್ಗಿದ್ದು ಅಡಿಕೆ ತೋಟವನ್ನು ನಾಶ ಮಾಡಿದೆ. ಆದರೆ ಆನೆಗಳ ಹಿಂಡು ತೋಟದಿಂದ ಮರಳಿ ಕಾಡಿಗೆ ಹೋಗುವ ವೇಳೆಗೆ ಮರಿಯಾನೆ ಉಳಿದು ಬಿಟ್ಟಿದೆ. ಆನೆಯ ಮರಿ ತೋಟದಲ್ಲೇ ಉಳಿದು ತಾಯಿ ಆನೆಗಾಗಿ ಕರೆಯುತ್ತಾ ಊಳಿಡುತ್ತಿರುವುದು ಕಂಡುಬಂದಿದೆ.

ಡೀಕಯ್ಯ ಗೌಡರು ಬೆಳಗ್ಗೆ ತೋಟಕ್ಕೆ ಹೋದಾಗ, ಆನೆ ಮರಿ ತೋಟದಲ್ಲಿ ಇರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕುತೂಲಹಲದಿಂದ ಜನರೂ ಭೇಟಿ ನೀಡುತ್ತಿದ್ದಾರೆ.
A wild baby elephant was found inside farmland in Belthanagady after its mother destroys the farm and leaving its baby abandoned.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 11:47 am
Mangaluru Staffer
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am