ಬ್ರೇಕಿಂಗ್ ನ್ಯೂಸ್
30-10-20 12:06 pm Mangalore Correspondent ಕರಾವಳಿ
ಬೆಳ್ತಂಗಡಿ, ಅಕ್ಟೋಬರ್ 30: ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡಿನಲ್ಲಿದ್ದ ಆನೆಮರಿ ವಾಪಸ್ ಹೋಗಲಾಗದೆ ತೋಟದಲ್ಲಿ ಉಳಿದು ಬಿಟ್ಟ ಘಟನೆ ತಾಲೂಕಿನ ಕಡಿರುದ್ಯಾವರದಲ್ಲಿ ನಡೆದಿದೆ.
ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡ ಎಂಬವರ ತೋಟಕ್ಕೆ ನಿನ್ನೆ ರಾತ್ರಿ ಆನೆಗಳ ಹಿಂಡು ನುಗ್ಗಿದ್ದು ಅಡಿಕೆ ತೋಟವನ್ನು ನಾಶ ಮಾಡಿದೆ. ಆದರೆ ಆನೆಗಳ ಹಿಂಡು ತೋಟದಿಂದ ಮರಳಿ ಕಾಡಿಗೆ ಹೋಗುವ ವೇಳೆಗೆ ಮರಿಯಾನೆ ಉಳಿದು ಬಿಟ್ಟಿದೆ. ಆನೆಯ ಮರಿ ತೋಟದಲ್ಲೇ ಉಳಿದು ತಾಯಿ ಆನೆಗಾಗಿ ಕರೆಯುತ್ತಾ ಊಳಿಡುತ್ತಿರುವುದು ಕಂಡುಬಂದಿದೆ.

ಡೀಕಯ್ಯ ಗೌಡರು ಬೆಳಗ್ಗೆ ತೋಟಕ್ಕೆ ಹೋದಾಗ, ಆನೆ ಮರಿ ತೋಟದಲ್ಲಿ ಇರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕುತೂಲಹಲದಿಂದ ಜನರೂ ಭೇಟಿ ನೀಡುತ್ತಿದ್ದಾರೆ.
A wild baby elephant was found inside farmland in Belthanagady after its mother destroys the farm and leaving its baby abandoned.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm