ಬ್ರೇಕಿಂಗ್ ನ್ಯೂಸ್
31-05-23 12:12 pm Mangalore Correspondent ಕರಾವಳಿ
ಮಂಗಳೂರು, ಮೇ 31: ದಕ್ಷಿಣ ಕನ್ನಡ ಎಸ್ಪಿ ವಿಕ್ರಮ್ ಅಮಟೆ ಅವರಿಗೆ ಅನಾರೋಗ್ಯ ನಿಮಿತ್ತ ರಜೆ ಪಡೆದಿರುವುದರಿಂದ ಆ ಜಾಗಕ್ಕೆ ಐಪಿಎಸ್ ಅಧಿಕಾರಿ ಸಿ.ಬಿ ರಿಷ್ಯಂತ್ ಅವರನ್ನು ಪ್ರಭಾರ ಎಸ್ಪಿಯಾಗಿ ಜವಾಬ್ದಾರಿ ನೀಡಲಾಗಿದೆ.
ದಾವಣಗೆರೆ ಜಿಲ್ಲೆ ಎಸ್ಪಿ ಆಗಿದ್ದ ಸಿಬಿ ರಿಷ್ಯಂತ್ ಅವರನ್ನು ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜಿ ಕಚೇರಿಯಲ್ಲಿ ನೇಮಿಸಲಾಗಿತ್ತು. ಈಗ ದ.ಕ. ಎಸ್ಪಿ ರಜೆಯಲ್ಲಿ ಹೋಗಿದ್ದರಿಂದ, ರಿಷ್ಯಂತ್ ಅವರಿಗೆ ಪ್ರಭಾರ ಹೊಣೆ ವಹಿಸಲಾಗಿದೆ.
ಸಿ.ಬಿ ರಿಷ್ಯಂತ್ 2013ರ ಬ್ಯಾಚ್ ಕರ್ನಾಟಕ ಕೇಡರ್ ಐ ಪಿ ಎಸ್ ಅಧಿಕಾರಿ. ಮೂಲತಃ ಬೆಂಗಳೂರು ನಿವಾಸಿಯಾಗಿದ್ದು ಪುತ್ತೂರಿನಲ್ಲಿ ಈ ಹಿಂದೆ ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬಾಗಲಕೋಟೆ ಜಿಲ್ಲೆಯಲ್ಲಿ ಎಸ್ಪಿಯಾಗಿ, ದಾವಣಗೆರೆ, ಮೈಸೂರಿನಲ್ಲಿ ಎಸ್ಪಿಯಾಗಿ ಕರ್ತವ್ಯ ಮಾಡಿದ್ದಾರೆ. ಇದೀಗ ದ.ಕ. ಜಿಲ್ಲಾ ಪ್ರಭಾರ ಎಸ್.ಪಿ.ಯಾಗಿ ಸರಕಾರ ಅದೇಶ ಹೊರಡಿಸಿದೆ.
C B Ryshyanth has been appointed as the in-charge superintendent of police (SP) of Dakshina Kannada replacing Dr Vikram Amate. Ryshyanth was serving as the SP was Davanagere. He was transferred to Bengaluru ahead of the state Assembly elections. Due to health issues, Dr Vikram Amate is on leave and hence an order was issued to Ryshyanth to take charge as in-charge SP of the district.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm