ಬ್ರೇಕಿಂಗ್ ನ್ಯೂಸ್
31-05-23 12:31 pm Mangalore Correspondent ಕರಾವಳಿ
ಉಳ್ಳಾಲ, ಮೇ 31: ಸ್ಯಾಂಡಲ್ ವುಡ್ನ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು, ಬಂದ್ಬಿಟ್ಟೆ. ಕೊರಗಜ್ಜನ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ ಎಂದು ರಚಿತಾರಾಮ್ ಹೇಳಿದರು.



ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನ ಶಾಲು ಹೊದಿಸಿ ಅಭಿನಂದಿಸಲಾಯಿತು. ಎ.ಜೆ ಆಸ್ಪತ್ರೆ ಮುಖ್ಯಸ್ಥರಾದ ಡಾ. ಪ್ರಶಾಂತ್ ಶೆಟ್ಟಿ ಮಾರ್ಲ, ಆಶ್ರಿತಾ ಶೆಟ್ಟಿ, ಹೊಟೇಲ್ ಫುಡ್ ಲ್ಯಾಂಡ್ಸ್ ಮಾಲೀಕ ಆಶೀಶ್ ಶೆಟ್ಟಿ, ಮಾಗಣ್ತಡಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಯರಾಮ್ ಭಂಡಾರಿ, ಟ್ರಸ್ಟಿಗಳಾದ ಮಹಾಬಲ ಹೆಗ್ಡೆ , ಪ್ರೀತಮ್ ಶೆಟ್ಟಿ, ಮಾಗಣ್ತಡಿ ಕುಟುಂಬದ ಜಗನ್ನಾಥ್ ಶೆಟ್ಟಿ, ಸ್ವಾತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Kannada actress Rachita Ram visits koragajja temple in kuthar at Ullal in Mangalore. Speaking to the media Persons she said she came to offer prayer for the upcoming movie Bad Manners.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm