ಬ್ರೇಕಿಂಗ್ ನ್ಯೂಸ್
01-06-23 07:33 pm Mangalore Correspondent ಕರಾವಳಿ
ಉಳ್ಳಾಲ, ಜೂ.1: ಎರಡು ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ.
ಮೇ 30 ರಂದು ಗರ್ಭಿಣಿ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದರು. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ನಿಗೂಢವಾಗಿ ಕಣ್ಮರೆಯಾಗಿದ್ದರು. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಮಂದಿ ನಾಪತ್ತೆ ದೂರು ದಾಖಲಿಸಿದ್ದರು.
ಮಾಧ್ಯಮಗಳಲ್ಲಿ ಸುದ್ಧಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ರಾಜ್ಯದಾದ್ಯಂತ ಪೊಲೀಸ್ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದು, ಮಂಗಳೂರು ವ್ಯಾಪ್ತಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಸ್ನೇಹಿತರನ್ನು ವಿಚಾರಣೆಗೆ ಕರೆಸಲಾಗಿತ್ತು. ಈ ಮಧ್ಯೆ ಮೇ 31 ರಂದು ಪಡೀಲ್- ನಂತೂರು ರಸ್ತೆ ಬಳಿ ಜಯರಾಜ್ ಉಪಯೋಗಿಸುವ ಸ್ಕೂಟರ್ ಪತ್ತೆಯಾಗಿತ್ತು. ಅದರಲ್ಲಿ ಮೊಬೈಲ್, ಪಸ್೯, ದಾಖಲೆಗಳೆಲ್ಲ ಸಿಕ್ಕಿದ್ದವು. ಇದರಿಂದ ಮನೆಮಂದಿ ಇನ್ನಷ್ಟು ಚಿಂತೆಗೀಡಾಗಿದ್ದರು. ಇದೀಗ ಬಳ್ಳಾರಿ ಪೊಲೀಸರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಜಯರಾಜ್ ಬಳ್ಳಾರಿಯಲ್ಲಿದ್ದು ಅಲ್ಲಿಗೆ ಬಂದು ಕರೆದೊಯ್ಯಲು ತಿಳಿಸಿದ್ದಾರೆ. ಸಂಬಂಧಿಕರು ಹಾಗೂ ಪೊಲೀಸರು ಬಳ್ಳಾರಿಗೆ ಹೊರಟಿದ್ದಾರೆ.
35-year-old lab technician Jayaraj who went missing from Harekala in Mangalore found in Ballari. Jayaraj (35), a resident of Harekala Panjilaguli, who went missing under mysterious circumstances has been found in Ballari. His family members have gone to Ballari.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 01:13 pm
HK News Staffer
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm