ಬ್ರೇಕಿಂಗ್ ನ್ಯೂಸ್
01-06-23 07:33 pm Mangalore Correspondent ಕರಾವಳಿ
ಉಳ್ಳಾಲ, ಜೂ.1: ಎರಡು ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ.
ಮೇ 30 ರಂದು ಗರ್ಭಿಣಿ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದರು. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ನಿಗೂಢವಾಗಿ ಕಣ್ಮರೆಯಾಗಿದ್ದರು. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಮಂದಿ ನಾಪತ್ತೆ ದೂರು ದಾಖಲಿಸಿದ್ದರು.
ಮಾಧ್ಯಮಗಳಲ್ಲಿ ಸುದ್ಧಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ರಾಜ್ಯದಾದ್ಯಂತ ಪೊಲೀಸ್ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದು, ಮಂಗಳೂರು ವ್ಯಾಪ್ತಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಸ್ನೇಹಿತರನ್ನು ವಿಚಾರಣೆಗೆ ಕರೆಸಲಾಗಿತ್ತು. ಈ ಮಧ್ಯೆ ಮೇ 31 ರಂದು ಪಡೀಲ್- ನಂತೂರು ರಸ್ತೆ ಬಳಿ ಜಯರಾಜ್ ಉಪಯೋಗಿಸುವ ಸ್ಕೂಟರ್ ಪತ್ತೆಯಾಗಿತ್ತು. ಅದರಲ್ಲಿ ಮೊಬೈಲ್, ಪಸ್೯, ದಾಖಲೆಗಳೆಲ್ಲ ಸಿಕ್ಕಿದ್ದವು. ಇದರಿಂದ ಮನೆಮಂದಿ ಇನ್ನಷ್ಟು ಚಿಂತೆಗೀಡಾಗಿದ್ದರು. ಇದೀಗ ಬಳ್ಳಾರಿ ಪೊಲೀಸರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಜಯರಾಜ್ ಬಳ್ಳಾರಿಯಲ್ಲಿದ್ದು ಅಲ್ಲಿಗೆ ಬಂದು ಕರೆದೊಯ್ಯಲು ತಿಳಿಸಿದ್ದಾರೆ. ಸಂಬಂಧಿಕರು ಹಾಗೂ ಪೊಲೀಸರು ಬಳ್ಳಾರಿಗೆ ಹೊರಟಿದ್ದಾರೆ.
35-year-old lab technician Jayaraj who went missing from Harekala in Mangalore found in Ballari. Jayaraj (35), a resident of Harekala Panjilaguli, who went missing under mysterious circumstances has been found in Ballari. His family members have gone to Ballari.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm