ಬ್ರೇಕಿಂಗ್ ನ್ಯೂಸ್
01-06-23 07:33 pm Mangalore Correspondent ಕರಾವಳಿ
ಉಳ್ಳಾಲ, ಜೂ.1: ಎರಡು ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ.
ಮೇ 30 ರಂದು ಗರ್ಭಿಣಿ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದರು. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ನಿಗೂಢವಾಗಿ ಕಣ್ಮರೆಯಾಗಿದ್ದರು. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಮಂದಿ ನಾಪತ್ತೆ ದೂರು ದಾಖಲಿಸಿದ್ದರು.
ಮಾಧ್ಯಮಗಳಲ್ಲಿ ಸುದ್ಧಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ರಾಜ್ಯದಾದ್ಯಂತ ಪೊಲೀಸ್ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದು, ಮಂಗಳೂರು ವ್ಯಾಪ್ತಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಸ್ನೇಹಿತರನ್ನು ವಿಚಾರಣೆಗೆ ಕರೆಸಲಾಗಿತ್ತು. ಈ ಮಧ್ಯೆ ಮೇ 31 ರಂದು ಪಡೀಲ್- ನಂತೂರು ರಸ್ತೆ ಬಳಿ ಜಯರಾಜ್ ಉಪಯೋಗಿಸುವ ಸ್ಕೂಟರ್ ಪತ್ತೆಯಾಗಿತ್ತು. ಅದರಲ್ಲಿ ಮೊಬೈಲ್, ಪಸ್೯, ದಾಖಲೆಗಳೆಲ್ಲ ಸಿಕ್ಕಿದ್ದವು. ಇದರಿಂದ ಮನೆಮಂದಿ ಇನ್ನಷ್ಟು ಚಿಂತೆಗೀಡಾಗಿದ್ದರು. ಇದೀಗ ಬಳ್ಳಾರಿ ಪೊಲೀಸರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಜಯರಾಜ್ ಬಳ್ಳಾರಿಯಲ್ಲಿದ್ದು ಅಲ್ಲಿಗೆ ಬಂದು ಕರೆದೊಯ್ಯಲು ತಿಳಿಸಿದ್ದಾರೆ. ಸಂಬಂಧಿಕರು ಹಾಗೂ ಪೊಲೀಸರು ಬಳ್ಳಾರಿಗೆ ಹೊರಟಿದ್ದಾರೆ.
35-year-old lab technician Jayaraj who went missing from Harekala in Mangalore found in Ballari. Jayaraj (35), a resident of Harekala Panjilaguli, who went missing under mysterious circumstances has been found in Ballari. His family members have gone to Ballari.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm