ಬ್ರೇಕಿಂಗ್ ನ್ಯೂಸ್
01-06-23 09:14 pm Mangalore Correspondent ಕರಾವಳಿ
ಉಳ್ಳಾಲ, ಜೂ.1: ಸಮುದ್ರ ವಿಹಾರಕ್ಕೆಂದು ಬಂದಿದ್ದ ಕೇರಳ ಮೂಲದ ಮೂವರು ಹಿಂದೂ ವಿದ್ಯಾರ್ಥಿನಿಯರು ಹಾಗೂ ಮೂವರು ಅನ್ಯಮತೀಯ ವಿದ್ಯಾರ್ಥಿಗಳನ್ನ ಹಿಂಬಾಲಿಸಿದ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.
ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಸೋಮೇಶ್ವರ ಕಡಲ ತೀರಕ್ಕೆ ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿ ತಂಡವೊಂದು ಇವರನ್ನು ಹಿಂಬಾಲಿಸಿತ್ತು. ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ. ಘಟನೆಯಲ್ಲಿ ಮೂವರು ಅನ್ಯಮತೀಯ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೊತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ತೆರಳಿದ್ದಾರೆಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
Mangalore Moral policing in Someshwar Beach, three Kerala students of different faith assaulted.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm